ವೀಡಿಯೊ..| ಚನ್ನಪಟ್ಟಣ ಚುನಾವಣೆ : ಕುಮಾರಸ್ವಾಮಿಗೆ “ಕಾಲಾ ಕುಮಾರಸ್ವಾಮಿ” ಎಂದು ಕರೆದ ಸಚಿವ ಜಮೀರ್ ಅಹ್ಮದ್ ; ಭುಗಿಲೆದ್ದ ವಿವಾದ
ರಾಮನಗರ: ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು ಹೇಳಿಕೆ ನೀಡಿದ ನಂತರ ರಾಜಕೀಯ ವಿವಾದ ಭುಗಿಲೆದ್ದಿದೆ. ಸಿಪಿ ಯೋಗೇಶ್ವರ ಹಾಗೂ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ಹೈವೊಲ್ಜೇಜ್ ಕಣವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ವೇಳೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ ಅವರ ಪರವಾಗಿ ಮತಯಾಚಿಸುವಾಗ ವಸತಿ … Continued