ದಾಂಡೇಲಿ : ಕಾಳಿ ನದಿಯಲ್ಲಿ ವ್ಯಕ್ತಿ ಮೇಲೆ ಮೊಸಳೆ ದಾಳಿ ; ಗಂಭೀರ ಗಾಯ

ಕಾರವಾರ : ಕಾಳಿನದಿಗೆ ಇಳಿದಿದ್ದ ವ್ಯಕ್ತಿಯೊಬ್ಬನ ಮೇಲೆ ಮೊಸಳೆಯೊಂದು ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೊಸಳೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯನ್ನು ದಾಂಡೇಲಿಯ ಕುಳಗಿ ರಸ್ತೆಯ ನಿವಾಸಿ ಆನಂದ (42) ಎಂದು ಹೇಳಲಾಗಿದೆ. ಶೌಚಕ್ಕೆ ಕಾಳಿ ನದಿಗೆ ಹೋದಾಗ ಮೊಸಳೆಯೊಂದು ಏಕಾಏಕಿ ದಾಳಿ ನಡೆಸಿ, ಹೊತ್ತೊಯ್ಯಲು ಮುಂದಾಗಿದೆ. ಮೊಸಳೆಯ … Continued

ವೀಡಿಯೊ…| ಕಾರವಾರ : ಮುರಿದುಬಿದ್ದ ಕಾಳಿ ನದಿಗೆ ಸೇತುವೆಯ ಕಂಬ

ಕಾರವಾರ: ಕಳೆದ ವರ್ಷ ಮಳೆಗಾಲದ ಸಮಯದಲ್ಲಿ ಕೆಲಭಾಗ ಕುಸಿದುಬಿದ್ದಿದ್ದ ಕಾರವಾರದ ಕಾಳಿ ನದಿಯ ಹಳೆಯ ಕಾಳಿ ಸೇತುವೆ ಸೇತುವೆ ಕಂಬ ದಿಢೀರ್​ ಕುಸಿದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕಾರವಾರದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸೇತುವೆ ಸಂಪರ್ಕ ಕಲ್ಪಿಸುವ ಈ ಸೇತುವೆಯ ರಾತ್ರಿಹೊತ್ತು ಕಂಬ​ ಮುರಿದು ಬಿದ್ದಿದ್ದರಿಂದ ಬಾರಿ ಅನಾಹುತ ತಪ್ಪಿದೆ. ತಡರಾತ್ರಿ … Continued