ಕಬಡ್ಡಿ ಆಟಗಾರನ ಹತ್ಯೆ ಆರೋಪಿ ಪೊಲೀಸ್ ಎನ್‌ ಕೌಂಟರಿನಲ್ಲಿ ಸಾವು

ಮೊಹಾಲಿ: ಪ್ರಖ್ಯಾತ ಕಬಡ್ಡಿ ಕ್ರೀಡಾಪಟು ಹಾಗೂ ಆಯೋಜಕ ಕನ್ವರ್ ದಿಗ್ವಿಜಯ ಸಿಂಗ್ ಅಲಿಯಾಸ್ ರಾಣಾ ಬಾಲಚೌರಿಯಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಕರಣ ಪಾಠಕ್ ಅಲಿಯಾಸ್ ಕರಣ್ ಡಿಫಾಲ್ಟರ್ ಎಂಬಾತ ಶನಿವಾರ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತನಾಗಿದ್ದಾನೆ ಎಂದು ವರದಿಯಾಗಿದೆ. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ಈತನನ್ನು ಮೊಹಾಲಿಯ ಖರಾರ್ ಎಂಬಲ್ಲಿ ಪೊಲೀಸರು … Continued

ಕಬಡ್ಡಿ ಪಂದ್ಯ ನಡೆಯುವಾಗಲೇ ಆಟಗಾರನ ಗುಂಡಿಕ್ಕಿ ಹತ್ಯೆ ; ಸೆಲ್ಫಿ ನೆಪದಲ್ಲಿ ಬಂದು ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು

ಮೊಹಾಲಿ: ಪಂಜಾಬ್‌ನ ಮೊಹಾಲಿಯಲ್ಲಿ ಸೋಮವಾರ ನಡೆಯುತ್ತಿದ್ದ ಕಬಡ್ಡಿ ಪಂದ್ಯಾವಳಿಯೊಂದರಲ್ಲಿ ಭಾಗವಹಿಸಿದ್ದ ಕಬಡ್ಡಿ ಆಟಗಾರನೊಬ್ಬನನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.  ದಾಳಿಕೋರರು ಮೋಟಾರ್‌ಸೈಕಲ್‌ನಲ್ಲಿ ಬಂದು, ಮೊದಲು ಕಬಡ್ಡಿ ಆಟಗಾರ ರಾಣಾ ಬಾಲಚೌರಿಯಾ ಅವರ ಬಳಿ ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಸಮೀಪಿಸಿದ್ದಾರೆ. ನಂತರ ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು … Continued

ಚರಂಡಿಯಲ್ಲಿ ಬಿದ್ದಿದ್ದ ನಾಯಿಮರಿ ರಕ್ಷಿಸುವಾಗ ಕಚ್ಚಿ ಗಾಯ ; ನಿರ್ಲಕ್ಷ್ಯ ಮಾಡಿದ್ದಕ್ಕೆ ಖ್ಯಾತ ಕಬಡ್ಡಿ ಆಟಗಾರ ರೇಬೀಸ್ ನಿಂದ ಸಾವು…!

ನವದೆಹಲಿ : ರಾಜ್ಯಮಟ್ಟದ ಕಬಡ್ಡಿ ಆಟಗಾರ ಬ್ರಿಜೇಶ ಸೋಲಂಕಿ ಉತ್ತರ ಪ್ರದೇಶದ ಬುಲಂದಶಹರದಲ್ಲಿ ರೇಬೀಸ್‌ನಿಂದ ಸಾವಿಗೀಡಾಗಿದ್ದಾರೆ. ಸುಮಾರು ಮೂರು ತಿಂಗಳ ಹಿಂದೆ, ಬ್ರಿಜೇಶ ಅವರು ಕಾಪಾಡಿದ್ದ ನಾಯಿಮರಿಯೊಂದು ಅವರನ್ನು ಕಚ್ಚಿತ್ತು. ಆದಾಗ್ಯೂ, ಅವರು ಅದನ್ನು ಸಣ್ಣ ಗಾಯವೆಂದು ನಿರ್ಲಕ್ಷ್ಯ ಮಾಡಿದ್ದರು ಮತ್ತು ರೇಬೀಸ್ ಇಂಜೆಕ್ಷನ್ ತೆಗೆದುಕೊಳ್ಳಲಿಲ್ಲ. ಅವರ ಸಾವಿಗೆ ಕೆಲವು ದಿನಗಳ ಮೊದಲು ಚಿತ್ರೀಕರಿಸಲಾದ ಬ್ರಿಜೇಶ … Continued