ಮೊಹಾಲಿ: ಕಬಡ್ಡಿ ಆಟಗಾರ ರಾಣಾ ಹತ್ಯೆ ಆರೋಪಿ ಪೊಲೀಸ್ ಎನ್‌ಕೌಂಟರಿನಲ್ಲಿ ಸಾವು

ಮೊಹಾಲಿ: ಖ್ಯಾತ ಕಬಡ್ಡಿ ಆಟಗಾರ ರಾಣಾ ಬಾಲಚೌರಿಯಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹರ್ಪಿಂದರ್ ಅಲಿಯಾಸ್ ಮಿಡ್ಡು, ಬುಧವಾರ ಪಂಜಾಬ್‌ನ ಮೊಹಾಲಿಯಲ್ಲಿ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದಾನೆ. ತರನ್‌ ತಾರನ್ ಜಿಲ್ಲೆಯ ನೌಶೆಹ್ರಾ ಪನ್ನುವಾನ್ ನಿವಾಸಿಯಾದ ಹರ್ಪಿಂದರ್‌ನನ್ನು ಬಂಧಿಸಲು ಹೋದಾಗ ಪೊಲೀಸರು ಮತ್ತು ಆರೋಪಿಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯ ಸಮಯದಲ್ಲಿ ಹರ್ಪಿಂದರ್ … Continued

ಕಬಡ್ಡಿ ಪಂದ್ಯ ನಡೆಯುವಾಗಲೇ ಆಟಗಾರನ ಗುಂಡಿಕ್ಕಿ ಹತ್ಯೆ ; ಸೆಲ್ಫಿ ನೆಪದಲ್ಲಿ ಬಂದು ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು

ಮೊಹಾಲಿ: ಪಂಜಾಬ್‌ನ ಮೊಹಾಲಿಯಲ್ಲಿ ಸೋಮವಾರ ನಡೆಯುತ್ತಿದ್ದ ಕಬಡ್ಡಿ ಪಂದ್ಯಾವಳಿಯೊಂದರಲ್ಲಿ ಭಾಗವಹಿಸಿದ್ದ ಕಬಡ್ಡಿ ಆಟಗಾರನೊಬ್ಬನನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.  ದಾಳಿಕೋರರು ಮೋಟಾರ್‌ಸೈಕಲ್‌ನಲ್ಲಿ ಬಂದು, ಮೊದಲು ಕಬಡ್ಡಿ ಆಟಗಾರ ರಾಣಾ ಬಾಲಚೌರಿಯಾ ಅವರ ಬಳಿ ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಸಮೀಪಿಸಿದ್ದಾರೆ. ನಂತರ ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು … Continued

ವೀಡಿಯೊ..| ವಿಚ್ಛೇದನ ಪ್ರಕ್ರಿಯೆ ಮಧ್ಯೆ ಪೊಲೀಸ್‌ ಠಾಣೆಯಲ್ಲೇ ಪತಿ ಮೇಲೆ ಹಲ್ಲೆ ನಡೆಸಿದ ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ

ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ ವಿಚ್ಛೇದನ ಪ್ರಕ್ರಿಯೆಯ ಮಧ್ಯೆ ಪೊಲೀಸ್‌ ಠಾಣೆಯಲ್ಲೇ  ಪತಿ – ಕಬಡ್ಡಿ ಆಟಗಾರ ದೀಪಕ ನಿವಾಸ ಹೂಡಾ ಅವರ ಮೇಲೆ ಹಲ್ಲೆ ನಡೆಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ ಮಾರ್ಚ್ 15 ರಂದು ಹರಿಯಾಣದ ಹಿಸಾಸ್‌ ಪೊಲೀಸ್ ಠಾಣೆಯೊಳಗೆ ನಡೆದಿದೆ ಎಂದು ವರದಿಯಾಗಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡಲಾಗಿದೆ ಮತ್ತು … Continued

ವರದಕ್ಷಿಣೆ ಕಿರುಕುಳ ಆರೋಪ : ಪತಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ

ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ ಅವರು ವರದಕ್ಷಿಣೆಗಾಗಿ ತನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಏಷ್ಯಾಡ್ ಕಂಚಿನ ವಿಜೇತ ಕಬಡ್ಡಿ ಆಟಗಾರ ಪತಿ ದೀಪಕ ಹೂಡಾ ವಿರುದ್ಧ ಹರಿಯಾಣದ ಹಿಸಾರ್‌ನಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಪತಿ ಹಾಗೂ ಪತ್ನಿ ಇಬ್ಬರೂ ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದು, ಹಿಸಾರ್ ಮತ್ತು ರೋಹ್ಟಕ್ ಪೊಲೀಸ್ ಠಾಣೆಗಳಲ್ಲಿ … Continued

ಹೊಡೆದಾಟದ ಅಖಾಡವಾದ ಐಐಟಿ ಕಾನ್ಪುರ್ ಕ್ರೀಡಾ ಉತ್ಸವದ ಕಬಡ್ಡಿ ಪಂದ್ಯಾವಳಿ | ವೀಕ್ಷಿಸಿ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕಾನ್ಪುರ್‌ನ ಇಂಟರ್‌ಕಾಲೇಜಿಯೇಟ್ ಕ್ರೀಡಾ ಉತ್ಸವವು ಹೊಡೆದಾಟದ ಪಂದ್ಯವಾಗಿ ಮಾರ್ಪಟ್ಟ ಘಟನೆಯ ವರದಿಯಾಗಿದೆ. ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯಲ್ಲಿ ಶನಿವಾರ ನಡೆದ ವಾರ್ಷಿಕ ಕ್ರೀಡಾಕೂಟದಲ್ಲಿ ಎರಡು ಕಬಡ್ಡಿ ತಂಡಗಳ ಆಟಗಾರರ ನಡೆದ ಜಗಳ ಕೆಲವೇ ಕ್ಷಣದಲ್ಲಿ ಅದು ಹಿಂಸಾತ್ಮಕ ಕಾದಾಟಕ್ಕೆ ತಿರುಗಿದೆ. ಯಾವುದೋ ಕಾರಣಕ್ಕೆ ಕಬಡ್ಡಿ ಆಟಗಾರರು … Continued

ಕಬಡ್ಡಿ ಆಡಿ ಗಮನ ಸೆಳೆದ ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾಸಿಂಗ್.. ವೀಕ್ಷಿಸಿ

ನವದೆಹಲಿ: ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಮಹಿಳೆಯರೊಂದಿಗೆ ಕಬಡ್ಡಿ ಆಡಿ ಗಮನ ಸೆಳೆದಿದ್ದಾರೆ. ಮಧ್ಯಪ್ರದೇಶದ ಭೂಪಾಲ್ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಸಿಂಗ್ ಅವರು ವಿಶ್ವ ಪ್ರಸಿದ್ದ ಕಾಳಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ಕಬಡ್ಡಿ ಆಡುತ್ತಿದ್ದ ಯುವತಿಯರು ತಮ್ಮೊಂದಿಗೆ ಕಬಡ್ಡಿ ಆಡುವಂತೆ ಮನವಿ ಮಾಡಿಕೊಂಡಾಗ ಕೇಸರಿ ರೂಮಾಲು ಸುತ್ತಿ ಅಂಕಣಕ್ಕೆ … Continued