ಕರ್ನಾಟಕ ಯಕ್ಷಗಾನ ಅಕಾಡೆಮಿ ವಿವಿಧ ಪ್ರಶಸ್ತಿಗಳು ಪ್ರಕಟ, ಡಾ. ಕಬ್ಬಿನಾಲೆ ವಸಂತ ಭಾರದ್ವಾಜಗೆ ಪಾರ್ತಿಸುಬ್ಬ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಸೋಮವಾರ  2021ನೇ ಸಾಲಿನ ‘ಪಾರ್ತಿಸುಬ್ಬ ಪ್ರಶಸ್ತಿ’, ‘ಗೌರವ ಪ್ರಶಸ್ತಿ’ ಮತ್ತು ‘ಯಕ್ಷಸಿರಿ ಪ್ರಶಸ್ತಿ’ಗಳನ್ನು ಪ್ರಕಟಿಸಿದೆ. ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗಾನ ವಿದ್ಯಾಂಸ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ. ಯಕ್ಷಗಾನ ಗೌರವ ಪ್ರಶಸ್ತಿ ಪುರಸ್ಕೃತರು.. ಯಕ್ಷಗಾನ ಗೌರವ ಪ್ರಶಸ್ತಿಗೆ ಸತ್ಯನಾರಾಯಣ ವರದ ಹಾಸ್ಯಗಾರ, ಕರ್ಕಿ (ಸಂಪೂರ್ಣ ಯಕ್ಷಗಾನ), ಮತ್ತುಪ್ಪ ತನಿಯ … Continued