ಕಬಿನಿ ಶಕ್ತಿಮಾನ್ ಖ್ಯಾತಿಯ ಉದ್ದ ದಂತದ ಆನೆ ‘ಭೋಗೇಶ್ವರ’ ಸಾವು

ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿಯಲ್ಲಿ ಉದ್ದವಾದ ದಂತ ಹೊಂದಿದ್ದ ಆನೆ ಶನಿವಾರ (ಜೂನ್ 11) ಮೃತಪಟ್ಟಿದೆ. ಉದ್ದನೆಯ ದಂತಗಳಿಂದ ಪ್ರಖ್ಯಾತವಾಗಿದ್ದ ಭೋಗೇಶ್ವರ ಗಂಡಾನೆ ನಾಗರಹೊಳೆ, ಬಂಡೀಪುರ ವ್ಯಾಪ್ತಿಯಲ್ಲಿ ಸಫಾರಿ ವೇಳೆ ಪ್ರವಾಸಿಗರಿಗೆ ಆಗಾಗ ಕಾಣಿಸಿಕೊಳ್ಳುತ್ತಿತ್ತು. ವನ್ಯಜೀವಿ ಪ್ರಿಯರ ನೆಚ್ಚಿನ ಅನೆಯಾಗಿತ್ತು. ಕಬಿನಿ ಶಕ್ತಿಮಾನ್ ಎಂದೇ ಖ್ಯಾತಿ ಗಳಿಸಿದ್ದ, ತನ್ನ 4 ಅಡಿ ಉದ್ದದ ದಂತ … Continued