ಭಾರಿ ಮಳೆ; ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಕಾರವಾರ : ಉತ್ತರ ಕನ್ನಡ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿದ್ದು ಜಲಾಶಯಗಳು ಭರ್ತಿಯಾಗುತ್ತಿವೆ. ಕಾರವಾರ ತಾಲೂಕಿನ ಕದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಭರ್ತಿಯಾಗುವ ಸನಿಹಕ್ಕೆ ತಲುಪಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 4 ಕ್ರಸ್ಟ್ ಗೇಟ್ ಗಳನ್ನು ತೆರೆದು ನೀರು ಹೊರಬಿಡಲಾಗುತ್ತಿದೆ. ಜಲಾಶಯದಿಂದ ನೀರು ಹೊರಬಿಡಲು ಜಿಲ್ಲಾಡಳಿತ ನಿಗದಿತ ಪಡಿಸಿದ 30 ಮೀಟರ್‌ ಮಟ್ಟ … Continued

ಕದ್ರಾ ಜಲಾಶಯದಿಂದ 67000 ಕ್ಯೂಸೆಕ್ ನೀರು ಬಿಡುಗಡೆ ; ಅನೇಕ ಗ್ರಾಮಗಳಿಗೆ ಮುಳಗಡೆ ಭೀತಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ವಿವಿಧ ಜಲಾಶಯಗಳು ಭರ್ತಿಯಾಗಿದೆ. ಹೀಗಾಗಿ ಕದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಕೆಳಗಿನ ಪ್ರದೇಶಗಳಿಗೆ ಮುಳುಗಡೆ ಭೀತಿ ಎದುರಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ವಿವಿಧ ತಗ್ಗು ಪ್ರದೇಶಗಳು ಜಲಾವೃಗೊಂಡಿದೆ. ಕಾಳಿ ನದಿಯ ಹಿನ್ನಿರಿನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದರಿಂದ … Continued