ಕುಮಟಾ: ಪ್ರವಾಸಕ್ಕೆ ಬಂದು ಈಜಲು ತೆರಳಿದ ನಾಲ್ವರು ಸಮುದ್ರ ಪಾಲು; ಇಬ್ಬರ ಶವ ಪತ್ತೆ

ಕುಮಟಾ; ಪ್ರವಾಸಕ್ಕೆ ಬಂದು ಸಮುದ್ರಕ್ಕಿಳಿದ ಇಬ್ಬರು ವಿದ್ಯಾರ್ಥಿಗಳು ಜಲ ಸಮಾಧಿಯಾಗಿ, ಮತ್ತಿಬ್ಬರು ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಾಗಾಲ್ ನಲ್ಲಿ ನಡೆದಿದೆ. ವಿದ್ಯಾರ್ಥಿಗಳ ತಂಡ ಶನಿವಾರ ರೆಸಾರ್ಟಿಗೆ ಬಂದಿದ್ದರು. ಬೆಂಗಳೂರಿನ ಸುರೇಶ ಸಿ.ಎ ಫೌಂಡೇಶನ್‌ ಸಂಸ್ಥೆಯಿಂದ ೮೭ ಜನರು ಉತ್ತರಕನ್ನಡ ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಜಿಲ್ಲೆಯ ಕುಮಟಾದ ಬಾಡದ ಅರಬ್ಬಿ … Continued