ಬೆಳಗಾವಿ | ಗೋಮಾಂಸ ಸಾಗಾಟ: ಲಾರಿಗೆ ಬೆಂಕಿ ಹಚ್ಚಿದರು…
ಬೆಳಗಾವಿ : ಜಿಲ್ಲೆಯ ಕಾಗವಾಡ ತಾಲೂಕು ಐನಾಪುರದಲ್ಲಿ ಸೋಮವಾರ ರಾತ್ರಿ ಗೋಮಾಂಸ ಸಾಗಿಸುತ್ತಿದ್ದ ಆರೋಪದ ಮೇರೆಗೆ ಲಾರಿಗೆ ಬೆಂಕಿ ಹಚ್ಚಿದ ಘಟನೆ ಸೋಮವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ರಾಯಬಾಗ ತಾಲೂಕು ಕುಡಚಿಯಿಂದ ಹೈದರಾಬಾದಿಗೆ ಲಾರಿಯಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಐನಾಪುರದಲ್ಲಿ ಸೋಮವಾರ ರಾತ್ರಿ ಲಾರಿ ತಡೆ ಹಿಡಿದು, ಲಾರಿಗೆ ಬೆಂಕಿ ಹಚ್ಚಲಾಗಿದೆ. ನಂತರ … Continued