ಎಎಪಿ ತೊರೆದ ಒಂದು ದಿನದ ನಂತರ ಬಿಜೆಪಿ ಸೇರಿದ ದೆಹಲಿಯ ಮಾಜಿ ಸಚಿವ ಕೈಲಾಶ ಗಹ್ಲೋಟ್
ನವದೆಹಲಿ : ಆಮ್ ಆದಿ ಪಕ್ಷ (ಎಎಪಿ) ತೊರೆದ ಒಂದು ದಿನದ ನಂತರ, ದೆಹಲಿಯ ಮಾಜಿ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಸೋಮವಾರ ಭಾರತೀಯ ಜನತಾ ಪಕ್ಷ(ಬಿಜೆಪಿ)ವನ್ನು ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಮನೋಹರಲಾಲ ಖಟ್ಟರ್ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿಗೆ ಸೇರ್ಪಡೆಯಾದ … Continued