ಎಎಪಿ ತೊರೆದ ಒಂದು ದಿನದ ನಂತರ ಬಿಜೆಪಿ ಸೇರಿದ ದೆಹಲಿಯ ಮಾಜಿ ಸಚಿವ ಕೈಲಾಶ ಗಹ್ಲೋಟ್

ನವದೆಹಲಿ : ಆಮ್ ಆದಿ ಪಕ್ಷ (ಎಎಪಿ) ತೊರೆದ ಒಂದು ದಿನದ ನಂತರ, ದೆಹಲಿಯ ಮಾಜಿ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಸೋಮವಾರ ಭಾರತೀಯ ಜನತಾ ಪಕ್ಷ(ಬಿಜೆಪಿ)ವನ್ನು ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಮನೋಹರಲಾಲ ಖಟ್ಟರ್ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿಗೆ ಸೇರ್ಪಡೆಯಾದ … Continued

ಆಮ್‌ ಆದ್ಮಿ ಪಕ್ಷಕ್ಕೆ ಆಘಾತ ; ದೆಹಲಿ ಸಚಿವ ಸ್ಥಾನಕ್ಕೆ, ಎಎಪಿಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಕೈಲಾಶ ಗೆಹ್ಲೋಟ್‌

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಭಾರಿ ಆಘಾತಕಾರಿ ಬೆಳವಣಿಗೆಯಲ್ಲಿ ಹಿರಿಯ ನಾಯಕ ಹಾಗೂ ದೆಹಲಿಯ ಸರ್ಕಾರದಲ್ಲಿ ಸಚಿವರಾಗಿದ್ದ ಕೈಲಾಶ ಗಹ್ಲೋಟ್ ಅವರು ಭಾನುವಾರ ಸಚಿವ ಸ್ಥಾನಕ್ಕೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ರಾಜೀನಾಮೆ ನೀಡಿದ್ದಾರೆ. “ಮುಜುಗರದ ಮತ್ತು ವಿಚಿತ್ರವಾದ ವಿವಾದಗಳು” ಮತ್ತು ನಾಗರಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಅರವಿಂದ ಕೇಜ್ರಿವಾಲ್ ಮತ್ತು ಅತಿಶಿ ಸರ್ಕಾರದ … Continued