ಕರ್ನಾಟಕದ ಸಿಎಂ ಯಾರು..? : ಆಯ್ಕೆ ನಿರ್ಧಾರ ಖರ್ಗೆ ಹೆಗಲಿಗೆ, ಶಾಸಕಾಂಗ ಸಭೆಯಲ್ಲಿ ಒಂದು ಸಾಲಿನ ನಿರ್ಣಯ

ಬೆಂಗಳೂರು: ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡುವ ಏಕ ಸಾಲಿನ ನಿರ್ಣಯವನ್ನು ಇಂದು ಭಾನುವಾರ ಸಂಜೆ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಇಂದು ಭಾನುವಾರ ಸಂಜೆ ಪಕ್ಷದ ಶಾಸಕಾಂಗ ಸಭೆ ನಗರದ ಹೊಟೇಲ್‌ ಶಾಂಗ್ರಿ-ಲಾದಲ್ಲಿ ನಡೆಯಿತು. ಈ ಸಭೆಯಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ … Continued