ದೀದಿ ಪಕ್ಷದಲ್ಲಿ ಬಣ ರಾಜಕೀಯದ ಸದ್ದು ; ಆಂತರಿಕ ತಲ್ಲಣದಿಂದ ದುರ್ಬಲವಾಗುತ್ತಿದೆಯೇ ಟಿಎಂಸಿ..?

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ತೃಣಮೂಲ ಕಾಂಗ್ರೆಸ್ (TMC) ಸದ್ಯ ತನ್ನ ಇತಿಹಾಸದಲ್ಲೇ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹಿರಿಯ ಸಂಸದರಾದ ಕಾಕಲಿ ಘೋಷ್ ದಸ್ತಿದಾರ್ ಮತ್ತು ಕಲ್ಯಾಣ ಬ್ಯಾನರ್ಜಿ ನಡುವಿನ ಬಹಿರಂಗ ಜಗಳ ಹಾಗೂ ಅದರ ಬೆನ್ನಲ್ಲೇ ದಸ್ತಿದಾರ್ ಅವರ ಬಹಿರಂಗ ಬಂಡಾಯ, ಟಿಎಂಸಿ ಪಕ್ಷದೊಳಗಿನ ಆಂತರಿಕ ವೈರುಧ್ಯಗಳನ್ನು ಮತ್ತೊಮ್ಮೆ ಜಗಜ್ಜಾಹೀರು ಮಾಡಿದೆ. ಈ ಪಕ್ಷದಲ್ಲಿ … Continued

ಮಮತಾ ಬ್ಯಾನರ್ಜಿಗೆ ಆಘಾತ: ಟಿಎಂಸಿ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಹಿರಿಯ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ತೀವ್ರ ರಾಜಕೀಯ ಆಘಾತ ಎದುರಾಗಿದೆ. ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದ ಬರಾಸತ್ ಕ್ಷೇತ್ರದ ಹಿರಿಯ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಅವರು ಬುಧವಾರ (ಮೇ 27) ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಕಾಕೋಲಿ ಘೋಷ್ ಅವರು ತೃಣಮೂಲ ಕಾಂಗ್ರೆಸ್‌ನ ಮಹಿಳಾ … Continued

3 ಟಿವಿ ಚಾನೆಲ್‌ ಗಳ ಬಹಿಷ್ಕಾರಕ್ಕೆ ತೃಣಮೂಲ ಕಾಂಗ್ರೆಸ್‌ ನಿರ್ಧಾರ

ನವದೆಹಲಿ : ಕೋಲ್ಕತ್ತಾದ ಆರ್‌.ಜಿ. ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯೊಬ್ಬರ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ತನ್ನ ವಕ್ತಾರರನ್ನು ಟಿವಿ ಚಾನೆಲ್‌ ಚರ್ಚೆಗಳಿಗೆ ಕಳುಹಿಸದಿರಲು ನಿರ್ಧರಿಸಿದ್ದು, ಮೂರು ಸುದ್ದಿ ವಾಹಿನಿಗಳನ್ನು ‘ಬಂಗಾಳ ವಿರೋಧಿ’ ಎಂದು ಆರೋಪಿಸಿದೆ. “ನಿರಂತರ ಬಂಗಾಳ ವಿರೋಧಿ ಅಜೆಂಡಾ-ಚಾಲಿತ ಪ್ರಚಾರದಿಂದಾಗಿ … Continued