ರಂಭಾಪುರಿ ಶ್ರೀಗಳ ವಿರುದ್ಧ ಪ್ರತಿಭಟನೆ : 59 ಜನರ ವಿರುದ್ಧ ಪ್ರಕರಣ

ಬಾಗಲಕೋಟೆ : ರಂಭಾಪುರಿ ಶ್ರೀಗಳ ಕಾರಿಗೆ ತಡೆ ಒಡ್ಡಿದ ವಿಚಾರದ ಘಟನೆಗೆ ಸಂಬಂಧಿಸಿದಂತೆ ಶ್ರೀಗಳ ಭಕ್ತರು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಮಹಿಳೆಯರು ಸೇರಿದಂತೆ 59 ಜನರ ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ. ತಾಲೂಕಿನ ಕಲಾದಗಿ ಗ್ರಾಮದಲ್ಲಿ ಮಹಿಳೆಯೊಬ್ಬಳು ಶನಿವಾರ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಉತ್ಸವಕ್ಕೆ ತೆರಳುತ್ತಿದ್ದ ರಂಭಾಪುರಿ ಶ್ರೀಗಳ ಕಾರಿನತ್ತ ಚಪ್ಪಲಿ ಎಸೆದಿದ್ದಳು. … Continued