ಕಲಘಟಗಿ: ನೇಣು ಬಿಗಿದುಕೊಂಡು ಸಹೋದರಿಯರ ಆತ್ಮಹತ್ಯೆ

ಧಾರವಾಡ: ತಾಯಿ ಮನೆಯಲ್ಲಿ ಇಲ್ಲದಿರುವಾಗ ಸಹೋದರಿಯರಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು 19 ವರ್ಷದ ಭೂಮಿಕಾ ಹಡಪದ ಹಾಗೂ 17 ವರ್ಷದ ಕಾವೇರಿ ಹಡಪದ ಎಂದು ಗುರುತಿಸಲಾಗಿದೆ. ಕಲಘಟಗಿಯ ಬೆಂಡಿಗೇರಿ ಓಣಿಯ ಬಾಡಿಗೆ ಮನೆಯಲ್ಲಿ ಕುಟುಂಬ ವಾಸವಾಗಿದ್ದು ಇಂದು, ಭಾನುವಾರ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ … Continued

ಕಲಘಟಗಿ: ಧ್ವಜ ಮೆರವಣಿಗೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ, 14 ಜನರ ಮೇಲೆ ಪ್ರಕರಣ ದಾಖಲು

ಕಲಘಟಗಿ: ಧ್ವಜ ಮೆರವಣಿಗೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ 14 ಜನರ ಮೇಲೆ ಪ್ರಕರಣ ದಾಖಲು ಕಲಘಟಗಿ: ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ತ್ರಿವರ್ಣ ಧ್ವಜದ ಮೆರವಣಿಗೆಯ ವೇಳೆ ಕೊವೀಡ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ 14 ಜನರ ಮೇಲೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೊಟ್ಟಿಲು ನಗರಿಯಾದ ಕಲಘಟಗಿಯಲ್ಲಿ ಮಾಜಿ ಸಚಿವ ಸಂತೋಷ ‌ಲಾಡ್‌ ನೇತೃತ್ವದಲ್ಲಿ … Continued