ಕೇಂದ್ರ ಬಜೆಟ್‌ 2025 | ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ, ಕಳಸಾ-ಬಂಡೂರಿ ಯೋಜನೆ ಪ್ರಸ್ತಾಪಿಸದೆ ರಾಜ್ಯಕ್ಕೆ ಅನ್ಯಾಯ; ವಸಂತ ಲದವಾ

 ಹುಬ್ಬಳ್ಳಿ: ಕೇಂದ್ರದ 2025-26 ಮುಂಗಡಪತ್ರ ಅತ್ಯಂತ ನಿರಾಶದಾಯಕ, ದೇಶದ ಬಹುತೇಕ ಜನತೆಗೆ ಯಾವುದೇ ಅಪೇಕ್ಷಿತ, ನಿರೀಕ್ಷಿತ ಯೋಜನೆಗಳಿಲ್ಲ. ಅದರಲ್ಲಿಯೂ ಕರ್ನಾಟಕದ ಮಟ್ಟಿಗೆ ಅತ್ಯಂತ ನಿರಾಶದಾಯಕ ಬಜೆಟ್‌ ಆಗಿದೆ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಹೇಳಿದ್ದಾರೆ. ಹುಬ್ಬಳ್ಳಿ- ಅಂಕೋಲಾ ಮಾರ್ಗದ ಪ್ರಸ್ತಾಪವೇ ಇಲ್ಲ. 164.44 ಕಿಲೋಮೀಟರ್ ಉದ್ದದ  ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗದ ಯೋಜನೆ ಈಗಾಗಲೇ … Continued

ಮಹದಾಯಿ ನೀರು ಬರುವವರೆಗೂ ಸಾಲ ತುಂಬಲ್ಲ, ಮತ್ತೆ ಸಂಘಟಿತ ಹೋರಾಟ: ವಿಜಯ ಕುಲಕರ್ಣಿ

ಹುಬ್ಬಳ್ಳಿ: ಮಹದಾಯಿ ನೀರಿನ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಬೇಸತ್ತಿರುವ ರೈತರು ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದ್ದಾರೆ. ರೈತ ಹುತ್ಮಾತ್ಮ ದಿನವಾದ ಜುಲೈ 21 ರಿಂದ ಸಾಲ ಮರುಪಾವತಿಯನ್ನು ಬಹಿಷ್ಕರಿಸಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸಾಲ ಮರುಪಾವತಿ ಬಹಿಷ್ಕರಿಸಿ ಅಭಿಯಾನಕ್ಕೆ ಕಳಸಾ-ಬಂಡೂರಿ, ಮಹದಾಯಿ ಹೋರಾಟ ಕೇಂದ್ರ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ … Continued

ರಾಜ್ಯ ಬಜೆಟ್‌: ಕಳಸಾ-ಬಂಡೂರಿ ಯೋಜನೆಗೆ 1,677 ಕೋಟಿ ರೂ. ಮೀಸಲು

ಬೆಂಗಳೂರು : ಮಹದಾಯಿ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಬಜೆಟ್‌ನಲ್ಲಿ 1,677 ಕೋಟಿ ರೂ. ಅನುದಾನ ನೀಡುವ ಮೂಲಕ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕ ಭಾಗದ ರೈತರ ಬೇಡಿಕೆ ಈಡೇರಿಸಿದ್ದಾರೆ. ಬೆಳಗಾವಿ, ಗದಗ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ರೈತರು ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಆಗ್ರಹಿಸಿ ಕಳೆದ 20 ವರ್ಷಗಳಿಂದ … Continued