ಕಳಸಾ-ಬಂಡೂರಿ ಯೋಜನೆ: ಸುಪ್ರೀಂಕೋರ್ಟ್ ಮೊರೆ ಹೋದ ಗೋವಾ ಸರ್ಕಾರ

ಪಣಜಿ: ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಗೋವಾ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿಯನ್ನು (ಐಎ) ಸಲ್ಲಿಸಿದೆ. ಕಳಸಾ-ಬಂಡೂರಿ ಯೋಜನೆಯ ಮೂಲಕ ಮಹದಾಯಿ ನದಿ ತಿರುವಿಗೆ ಕರ್ನಾಟಕ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ನೀಡಿರುವ ಅನುಮೋದನೆಗೆ ತಡೆ ನೀಡುವಂತೆ ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಯೋಜನೆಗೆ ಡಿಪಿಆರ್ ಆಧರಿಸಿ ಯಾವುದೇ … Continued

ಕಳಸಾ ಬಂಡೂರಿ ಯೋಜನೆಗೆ ಅಡ್ಡಗಾಲಾಗಿದ್ದು ಬಿಜೆಪಿ ಸರ್ಕಾರವಲ್ಲವೇ: ಸಿಎಂ ಬೊಮ್ಮಾಯಿಗೆ ವಸಂತ ಲದವಾ ಪ್ರಶ್ನೆ

ಹುಬ್ಬಳ್ಳಿ: ಕಳೆದ ನಾಲ್ಕು ದಶಕಗಳಿಂದ ಉತ್ತರ ಕರ್ನಾಟಕದ ರೈತರು, ಜನಸಾಮಾನ್ಯರು ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರತಿಭಟಿಸುತ್ತಿದ್ದರೆ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿದ್ದಾರೆ. ಯಾರನ್ನೋ ಖುಷಿಪಡಿಸಲು, ನೈಜ ಪರಿಸ್ಥಿತಿ ಮರೆಮಾಚಿ ಮುಖ್ಯಮಂತ್ರಿಗಳು ಮಹದಾಯಿ ವಿಷಯ ತಿರುಚಿ ಅದರಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ವಸಂತ ಲದವಾ ಟೀಕಿಸಿದ್ದಾರೆ. ಮಹದಾಯಿ ಕುರಿತು ಮಾತನಾಡಲು ಕಾಂಗ್ರೆಸ್‌ಗೆ ನೈತಿಕ … Continued