ಚಿತ್ತಾಪುರ : ಭೀಕರ ಅಪಘಾತ, 3 ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಮಂದಿ ಸಾವು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ‌ ಸಿಮೆಂಟ್ ತುಂಬಿದ ಟ್ಯಾಂಕರ್ ಹಾಗೂ ಆಟೋ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ನಜ್ಮಾ ಬೇಗಂ (28), ಬಿಬಿ ಫಾತೀಮಾ (12) , ಅಬುಬಕರ್ (4) ಬೀಬಿ ಮರಿಯಮ್ಮ … Continued

ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಸಿಗೆ ಬೆಂಕಿ: ಮಹಾರಾಷ್ಟ್ರಕ್ಕೆ ಬಸ್‌ ಸಂಚಾರ ಸ್ಥಗಿತ

ಕಲಬುರಗಿ: ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಕರ್ನಾಟಕದ ಕೆಕೆಆರ್‌ಟಿಸಿ ಬಸ್‌ಗೆ ಸೋಮವಾರ ಬೆಂಕಿ ಹಚ್ಚಲಾಗಿದೆ. ಅದರ ನಂತರ ಮಹಾರಾಷ್ಟ್ರಕ್ಕೆ ಹೋಗುವ ಬಸ್ ಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ. ಬೀದರ್‌ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಸೋಮವಾರ ಹೊರಟಿದ್ದ ಬಸ್ (ಕೆಎ-38 ಎಫ್-1201) ಅನ್ನು ಮಹಾರಾಷ್ಟ್ರದ ಉಮರ್ಗಾ … Continued

ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ ; ಸಿಐಡಿ ತನಿಖೆಗೆ ಆದೇಶ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಶಿವಕುಮಾರ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ತುಮಕೂರಿನಲ್ಲಿ ಈ ಬಗ್ಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ ಅವರು, ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರು ಭಾಗಿಯಾಗಿದ್ದಾರೆ. ಯಾರೆ ಕೈವಾಡವಿದೆ ಎಂಬುದು ತನಿಖೆ ನಂತರ … Continued

ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ : ಕಾಂಗ್ರೆಸ್​ ಸಚಿವರ ಹೆಸರು ಪ್ರಸ್ತಾಪ

ಕಲಬುರಗಿ: ಸಚಿವ ಶರಣಪ್ರಕಾಶ ಪಾಟೀಲ ಅವರಿಂದ ಕಿರುಕುಳಕ್ಕೊಳಗಾಗಿದ್ದೇನೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಿವಕುಮಾರ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ. ನನ್ನ ಸಂಬಂಧಿ ನರಸಪ್ಪ ಎಂಬವರ ಹೊಲಕ್ಕೆ ಹೋಗಿದ್ದ ವೇಳೆ ಕಾಂಗ್ರೆಸ್ … Continued

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ʼಗೃಹಜ್ಯೋತಿʼ ಚಾಲನಾ ಕಾರ್ಯಕ್ರಮಕ್ಕೆ ಶಾಸಕ ಅಜಯ ಸಿಂಗ್ ಗೈರು: ತೀವ್ರ ಚರ್ಚೆಗೆ ಗ್ರಾಸ

ಕಲಬುರಗಿ: ಶನಿವಾರ ನಗರದಲ್ಲಿ ನಡೆದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ʼಗೃಹ ಜ್ಯೋತಿʼ ಯೋಜನೆ ಚಾಲನಾ ಕಾರ್ಯಕ್ರಮಕ್ಕೆ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಪುತ್ರ ಹಾಗೂ ಜೇವರ್ಗಿ ಕ್ಷೇತ್ರದ ಶಾಸಕ ಡಾ.ಅಜಯ ಸಿಂಗ್‌ ಗೈರಾಗುವ ಮೂಲಕ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆದ ಗೃಹ ಜ್ಯೋತಿ … Continued

ಮಳೆ ನೀರು ತುಂಬಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು

ಕಲಬುರಗಿ : ಮಳೆ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕರಿಬ್ಬರು ಮೃತಪಟ್ಟ ಘಟನೆ ನಗರದ ದುಬೈ ಕಾಲೋನಿ ಎಂಬಲ್ಲಿ ನಡೆದ ವರದಿಯಾಗಿದೆ. ಸಂಜಯ ಗಾಂಧಿ ನಗರದ ಅಭಿಷೇಕ (12) ಮತ್ತು ಅಜಯ (12) ಮೃತಪಟ್ಟ ಬಾಲಕರು ಎಂದು ಗುರುತಿಸಲಾಗಿದೆ. ದುಬೈ ಕಾಲೋನಿಯ ಚೈಲ್ಡ್ ಹುಡ್ ಆಸ್ಪತ್ರೆಯ ಮುಂದೆ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕಾಗಿ ತಗ್ಗು ತೋಡಲಾಗಿದೆ. … Continued

ಅಕ್ಕಲಕೋಟೆ ಬಳಿ ಭೀಕರ ರಸ್ತೆ ಅಪಘಾತ; ಮಗು ಸೇರಿ 6 ಮಂದಿ ಸಾವು

ಕಲಬುರಗಿ: ಆಳಂದ ತಾಲೂಕಿನ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನ ಶಿರವಾಳ ವಾಡಿ ಬಳಿ ಕ್ರೂಸರ್ ಮತ್ತು ಸಿಮೆಂಟ್ ಬಲ್ಕರ್ ಲಾರಿ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ 6 ಜನರು ಸಾವಿಗೀಡಾದ ಘಟನೆ ಶುಕ್ರವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಆಳಂದ ತಾಲೂಕಿನ ಅಣೂರು ಗ್ರಾಮದವರು ಎಂದು ಹೇಳಲಾಗಿದೆ. ಅಪಘಾತದ ತೀವ್ರತೆಗೆ … Continued

ಚಿಂಚೋಳಿ : ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಕಲಬುರಗಿ: ಇಂದು (ಜೂನ್ 18) ಅಪ್ಪಂದಿರ ದಿನವೇ ತಂದೆ ಇಬ್ಬರು ಮಕ್ಕಳನ್ನು ಹಗ್ಗದಿಂದ ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿ ಗ್ರಾಮದಲ್ಲಿ ನಡೆದ ವರದಿಯಾಗಿದೆ. ಚಿಂಚೋಳಿ ತಾಲೂಕಿನ ಗಡಿ ಗ್ರಾಮ ಕುಂಚಾವರಂ ಬಳಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ … Continued

ನಿಧಿ ಆಸೆಗಾಗಿ ಶಿವಲಿಂಗವನ್ನೇ ಕಿತ್ತ ದುಷ್ಕರ್ಮಿಗಳು

ಕಲಬುರುಗಿ : ನಿಧಿ ಆಸೆಗಾಗಿ ದುಷ್ಕರ್ಮಿಗಳು ದೇಗುಲದಲ್ಲಿ ಶಿವಲಿಂಗವನ್ನೇ ಕಿತ್ತು ಹಾಕಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಹೋಬಳಿ ವಲಯದ ನಡೆದ ವರದಿಯಾಗಿದೆ. ಕಳೆದ ರಾತ್ರಿ ಎನ್. ಸೂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಮಲ್ಲಿಕಾರ್ಜುನ ದೇವಸ್ಥಾನದಲ್ಲಿರುವ ಶಿವಲಿಂಗದ ಅಡಿಭಾಗದಲ್ಲಿ ನಿಧಿ ಇರಬಹುದು ಎಂಬ ದುರಾಸೆಯಲ್ಲಿ ದುಷ್ಕರ್ಮಿಗಳು ಶಿವಲಿಂಗವನ್ನು ಕಿತ್ತು … Continued

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಕಲಬುರಗಿ : ಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತರನ್ನು ಚಿಂಚೋಳಿ ತಾಲೂಕಿನ ಸಲಗರ ಬಸಂತಪುರ ಗ್ರಾಮದ ಬಿಜೆಪಿ ಕಾರ್ಯಕರ್ತ ರಾಮು ರಾಠೋಡ (45) ಎಂದು ಗುರುತಿಸಲಾಗಿದೆ. ಅವರು ಮೇ 10ರಂದು ನಡೆದ ಚುನಾವಣೆಯಲ್ಲಿ ಬೂತ್‌ ಏಜೆಂಟ್‌ ಆಗಿ ಕಾರ್ಯ ನಿರ್ವಹಿಸಿದ್ದರು. ಬುಧವಾರ ರಾತ್ರಿ … Continued