ಕಲಬುರಗಿಯಲ್ಲಿ ತೊಗರಿ ಪಾರ್ಕ್ ಸ್ಥಾಪನೆ ಖಚಿತ
ಯಾದಗಿರಿ : ಇಡೀ ರಾಜ್ಯದಲ್ಲಿಯೇ ಕಲ್ಯಾಣ ಕರ್ನಾಟಕದಲ್ಲಿ ಅತೀ ಹೆಚ್ಚು ರೈತರು ತೊಗರಿ ಬೆಳೆ ಬೆಳೆಯುತ್ತಾರೆ. ಅವರಿಗೆ ಸರ್ಕಾರದಿಂದ ಸೂಕ್ತ ನ್ಯಾಯ ಒದಗಿಸುವ ಮೂಲಕ ಅವರ ಆರ್ಥಿಕ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿಗೌಡ ಬಾಸರೆಡ್ಡಿ ನಾಲವಾರ ಹೇಳಿದರು. ಮಸ್ಕಿ ವಿಧಾನಸಭಾ ಉಪಚುನಾವಣೆ ಪ್ರಚಾರಕ್ಕೆ ತೆರಳುವ ಸಂದರ್ಭದಲ್ಲಿ … Continued