ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ
ಮೈಸೂರು : ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಪ್ರಮುಖ ಸೇತುವೆಯಾದ ಕಾಳಿ ನದಿ ಮಂಗಳವಾರ ರಾತ್ರಿ ಸೇತುವೆ ಕುಸಿದು ಬಿದ್ದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ … Continued