ದಾಂಡೇಲಿ : ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು

ಕಾರವಾರ : ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಪ್ರವಾಸಿಗರು ಮೃತಪಟ್ಟ ದುರಂತ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಜನರು ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ. ಕಾಳಿ ನದಿಯಲ್ಲಿ ನೀರಿಗಿಳಿದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ನೀರಿನಲ್ಲಿ ಮುಳುಗುತ್ತಿದ್ದ ಒಬ್ಬರನ್ನು … Continued

ದಾಂಡೇಲಿ: ಕಾಳಿ ನದಿಗೆ ಇಳಿದವನ ಎಳೆದೊಯ್ದ ಮೊಸಳೆಗಳು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬನನ್ನು ಮೊಸಳೆಗಳು ಎಳೆದೊಯ್ದಿವೆ ಎಂದು ವರದಿಯಾಗಿದೆ.ಈತ ಈಜಲು ನದಿಗೆ ಇಳಿದಿದ್ದಾಗ ಮೊಸಳೆಗಳು ಎಳೆದೊಯ್ದಿವೆ ಎಂದು ಹೇಳಲಾಗಿದೆ. ಮೊಸಳೆ ಎಳೆದೊಯ್ಯುವುದನ್ನು ನೋಡಿದ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈಗ ವ್ಯಕ್ತಿಗಾಗಿ ಕಾಳಿ ನದಿಯಲ್ಲಿ ಹುಡುಕಾಟ ನಡೆದಿದೆ. ಸ್ಥಳೀಯರ ಪ್ರಕಾರ, … Continued

ಗಣೇಶಗುಡಿ: ರಿವರ್ ರ‍್ಯಾಫ್ಟಿಂಗ್ ವೇಳೆ ಕಾಳಿ ನದಿಯಲ್ಲಿ ಅಪಾಯಕ್ಕೆ ಸಿಲುಕಿದ ಬೋಟ್: ಕೂದಲೆಳೆ ಅಂತರದಲ್ಲಿ ಬಚಾವಾದ 12 ಮಂದಿ…ವೀಕ್ಷಿಸಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ದಾಂಡೇಲಿ ಸಮೀಪದ ಗಣೇಶಗುಡಿಯಲ್ಲಿ ಪ್ರವಾಸಿಗರನ್ನು ರಿವರ್  ರ್‍ಯಾಫ್ಟಿಂಗ್‌ಗೆ ಕರೆದೊಯ್ಯುತ್ತಿದ್ದ ದೋಣಿ ಮುಳುಗಡೆ ಹಂತ ತಲುಪಿದ ಪರಿಣಾಮ ನೀರಿನಲ್ಲಿ ಸಿಲುಕಿದ್ದ 12 ಮಂದಿಯನ್ನು ರಕ್ಷಿಸಲಾಗಿದೆ. ಆ ಮೂಲಕ ಸಂಭಾವ್ಯ ಅಪಾಯವೊಂದು ಕೆಲವೇ ನಿಮಿಷಗಳ ಅಂತರದಲ್ಲಿ ತಪ್ಪಿದಂತಾಗಿದೆ. ಗಣೇಶಗುಡಿಯ ಕಾಳಿ ನದಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ವಲ್ಪದರಲ್ಲೇ 12 ಮಂದಿ … Continued

ಕಾಳಿ ನದಿಯಲ್ಲಿ ಮೊಸಳೆಯೊಂದಿಗೆ ಪತ್ತೆಯಾದ ಮೃತದೇಹ..!

ದಾಂಡೇಲಿ : ನಗರದ ಕುಳಗಿ ರಸ್ತೆಯಯಲ್ಲಿ ಸೇತುವೆಯ ಕೆಳಗಿನಿಂದ ಮೊಸಳೆಯ ಜೊತೆ ತೇಲಿಕೊಂಡು ಹೋಗುತ್ತಿದ್ದ ಮೃತದೇಹವನ್ನು ಪತ್ತೆ ಹಚ್ಚಿ ಮೊಸಳೆಯ ಬಾಯಿಂದ ಬಿಡಿಸಿ ದಡಕ್ಕೆ ತೆಗೆದುಕೊಂಡು ಬಂದ ವಿದ್ಯಮಾನ ಸಮೀಪದ ಕೋಗಿಲಬನದ ಹತ್ತಿರದಲ್ಲಿ ದಬದಬೆ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಇಂದು ಬೆಳ್ಳಂ ಬೆಳಗ್ಗೆ ಸುಮಾರು ೨೫ ರಿಂದ ೩೫ ವರ್ಷ ಅಂದಾಜು ವಯಸ್ಸಿನ ಯುವಕನ … Continued