ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧರ್ಮಗುರು ಕಾಳಿಚರಣ್ ಮಹಾರಾಜ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ಮತ್ತು ರಾಷ್ಟ್ರಪಿತನನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದಕ್ಕಾಗಿ ರಾಯ್‌ಪುರ ಪೊಲೀಸರು ಕಾಳಿಚರಣ್ ಮಹಾರಾಜ್ ಅವರನ್ನು ಬಂಧಿಸಿದ್ದಾರೆ. ಅವರನ್ನು ಖಜುರಾಹೊದಲ್ಲಿ ಬಂಧಿಸಲಾಯಿತು. ಕಾಳಿಚರಣ್ ಮಹಾರಾಜ್ ಮಧ್ಯಪ್ರದೇಶದ ಖಜುರಾಹೊದಿಂದ 25 ಕಿ.ಮೀ ದೂರದ ಬಾಗೇಶ್ವರ ಧಾಮ್ ಬಳಿ ಬಾಡಿಗೆ ವಸತಿಗೃಹದಲ್ಲಿ ವಾಸವಿದ್ದರು. ರಾಯ್‌ಪುರ ಪೊಲೀಸರು ಇಂದು, ಗುರುವಾರ ಮುಂಜಾನೆ 4 … Continued