ಹೊಸ ರಾಜಕೀಯ ಪಕ್ಷ ಘೋಷಿಸಿದ ಕವಿತಾ: ಬಿಆರ್‌ಎಸ್ ತೊರೆದು ಟಿಆರ್‌ಎಸ್’ ಪಕ್ಷ ಸ್ಥಾಪನೆ

ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಪುತ್ರಿ ಕಲ್ವಕುಂಟ್ಲ ಕವಿತಾ ಅವರು ತಮ್ಮ ತಂದೆಯ ನೇತೃತ್ವದ ಭಾರತ ರಾಷ್ಟ್ರ ಸಮಿತಿ (BRS)ಪಕ್ಷದಿಂದ ಅಧಿಕೃತವಾಗಿ ಹೊರಬಂದು, ‘ತೆಲಂಗಾಣ ರಾಷ್ಟ್ರ ಸೇನಾ’ (TRS) ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಮೇಡ್ಚಲ್ ಜಿಲ್ಲೆಯ ಮುನಿರಾಬಾದ್‌ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಸಹಸ್ರಾರು ಬೆಂಬಲಿಗರ ಸಮ್ಮುಖದಲ್ಲಿ … Continued

ತೆಲಂಗಾಣದಲ್ಲಿ ಹೊಸ ಪಕ್ಷ ಘೋಷಿಸಿದ ಕೆಸಿಆರ್‌ ಪುತ್ರಿ ಕವಿತಾ

ಹೈದರಾಬಾದ್: ತೆಲಂಗಾಣ ಜಾಗೃತಿ ಅಧ್ಯಕ್ಷೆ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯೆ ಕಲ್ವಕುಂಟ್ಲ ಕವಿತಾ ಅವರು ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಮುಂಬರುವ ಮೇ ತಿಂಗಳಿನಲ್ಲಿ ಪಕ್ಷಕ್ಕೆ ಚಾಲನೆ ಸಿಗಲಿದ್ದು, ಪಕ್ಷದ ಹೆಸರಿನಲ್ಲಿ ‘ತೆಲಂಗಾಣ’ ಎಂಬ ಪದ ಇರಲಿದೆ ಎಂದು ಅವರು ತಿಳಿಸಿದ್ದಾರೆ. “ತೆಲಂಗಾಣ ನಮ್ಮ ಮದರ್ ಬೋರ್ಡ್ ಇದ್ದಂತೆ. ‘ಸಾಮಾಜಿಕ … Continued