ಮಣ್ಣಿನ ರಿಂಗ್‌ಗಳನ್ನು ಅಳವಡಿಸಿದ ಪುರಾತನ ಕಾಲದ ಬಾವಿ ಪತ್ತೆ..!

ಮಾಗಡಿ (ರಾಮನಗರ): ತಾಲೂಕಿನ ಸರ್ವಧರ್ಮ ಸಮನ್ವಯ ನೆಲೆ ಕಲ್ಯಾದ ಬೆಟ್ಟದ ತಪ್ಪಲಿನ ರೈತನ ಜಮೀನಿನಲ್ಲಿ ಭೂಮಿ ಸಮಗೊಳಿಸುತ್ತಿದ್ದಾಗಮಣ್ಣಿನ ರಿಂಗ್‌ಗಳನ್ನು ಅಳವಡಿಸಿರುವ ಪುರಾತನ ಕಾಲದ ಸಿಹಿನೀರಿನ ಬಾವಿ ಪತ್ತೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಟಿ.ಪ್ರದೀಪ್‌ ತಿಳಿಸಿದ್ದಾರೆ. ಕಲ್ಯಾಬೆಟ್ಟದ ತಪ್ಪಲಿನಲ್ಲಿ ವಿಜಯನಗರ ಅರಸು ಬುಕ್ಕರಾಯನ ಧರ್ಮಸಮನ್ವಯ ಶಿಲಾ ಶಾಸನ ಸುರಕ್ಷಣೆಯ ಕಾಮಗಾರಿ ವೀಕ್ಷಿಸಿದ ನಂತರ ಅವರು ಮಾಹಿತಿ … Continued