ಪದ್ಮ ಪ್ರಶಸ್ತಿ ಪ್ರಕಟ: ಜನರಲ್‌ ಬಿಪಿನ್‌ ರಾವತ್‌ಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಘೋಷಣೆ, ಕರ್ನಾಟಕದ ಐವರಿಗೆ ಪದ್ಮಶ್ರೀ ..ಪೂರ್ಣ ಪಟ್ಟಿ ಇಲ್ಲಿದೆ

ನವದೆಹಲಿ: ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು (MHA) ಜನವರಿ 25 ರಂದು ಈ ವರ್ಷ ಪದ್ಮ ಪ್ರಶಸ್ತಿಗಳನ್ನು ನೀಡಲಾಗುವ ವ್ಯಕ್ತಿಗಳ ಹೆಸರಿನ ಪಟ್ಟಿಯನ್ನು ಹಂಚಿಕೊಂಡಿದೆ. ವಿವಿಧ ಕ್ಷೇತ್ರಗಳ 128 ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದೆ. ಇದರಲ್ಲಿ ಕರ್ನಾಟಕದ ಐವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕದ ಸುಬ್ಬಣ್ಣ ಅಯ್ಯಪ್ಪನ್ – ವಿಜ್ಞಾನ ಮತ್ತು … Continued

ಕುಸ್ತಿಪಟು-ಆರೆಸ್ಸೆಸ್‌ ಸ್ವಯಂಸೇವಕ-ಶಿಕ್ಷಕ-ಅಯೋಧ್ಯೆ ರಾಮಂದಿರ-ಬಿಜೆಪಿ ಲಾಂಚ್ ಪ್ಯಾಡ್…ಕಲ್ಯಾಣ ಸಿಂಗ್‌ ನಡೆದು ಬಂದ ದಾರಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವು ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಅತಿದೊಡ್ಡ ರಾಜಕೀಯ ಸಂಘಟನೆಯಾಗಿ ಏರಲು ಕೇಂದ್ರವಾಯಿತು. ಮತ್ತು, ಕಲ್ಯಾಣ್ ಸಿಂಗ್ ರಾಮಮಂದಿರ ಅಭಿಯಾನದ ಕೇಂದ್ರಬಿಂದುವಾಗಿದ್ದರು ಹಾಗೂ 1992 ರಲ್ಲಿ ಮೊಘಲರ ಕಾಲದ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ ಸಂದರ್ಭದಲ್ಲಿ ಕಲ್ಯಾಣ್ ಸಿಂಗ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ರಾಜಕೀಯಕ್ಕೆ ಸೇರುವ ಮೊದಲು, ಕಲ್ಯಾಣ್ ಸಿಂಗ್ ಅವರ ಸ್ವಗ್ರಾಮವಾದ ಅಲಿಗಡದಲ್ಲಿ ರಾಷ್ಟ್ರೀಯ … Continued