ಕಮಲ ಹಾಸನ್ ಪಕ್ಷದಲ್ಲಿ ಭುಗಿಲೆದ್ದ ಅಸಮಾಧಾನ: 50 ಸಾವಿರ ರೂ. ವಾಪಸ್‌ ನೀಡಲು ಒತ್ತಾಯ

ಚೆನ್ನೈ: ನಟ ಹಾಗೂ  ರಾಜ್ಯಸಭಾ ಸಂಸದ ಕಮಲ ಹಾಸನ್ ನೇತೃತ್ವದ ‘ಮಕ್ಕಳ್ ನೀಧಿ ಮೈಯಂ’ (MNM) ಪಕ್ಷವು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದೆ. ಈ ದಿಢೀರ್ ಬೆಳವಣಿಗೆಯು ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಚುನಾವಣೆಗೆ ಮುನ್ನ ಅಭ್ಯರ್ಥಿಗಳ ಆಯ್ಕೆಗಾಗಿ  ‘ಮಕ್ಕಳ್ ನೀಧಿ ಮೈಯಂ’ (MNM) ಪಕ್ಷವು  ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿತ್ತು. … Continued

ನಮ್ಮ ಕಾಲದ ಶ್ರೇಷ್ಠ ಸಾಹಿತ್ಯಿಕ ಧ್ವನಿ ಎಸ್‌.ಎಲ್‌. ಭೈರಪ್ಪ : ಕಮಲ ಹಾಸನ್‌

ಬೆಂಗಳೂರು : ಬುಧವಾರ ವಿಧಿವಶರಾದ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್‌.ಎಲ್‌ ಭೈರಪ್ಪ (94) ಅವರ ಸಾವಿಗೆ ಬಹುಭಾಷಾ ನಟ ಕಮಲ ಹಾಸನ್‌ ಸಂತಾಪ ಸೂಚಿಸಿದ್ದಾರೆ. ಭೈರಪ್ಪನವರು ನಮ್ಮ ಕಾಲದ ಶ್ರೇಷ್ಠ ಸಾಹಿತ್ಯಿಕ ಧ್ವನಿಗಳಲ್ಲಿ ಒಬ್ಬರಾಗಿದ್ದರು ಎಂದು ಕಮಲ್‌ ಹಾಸನ್‌ ಹೇಳಿದ್ದಾರೆ. ʼನಮ್ಮ ಕಾಲದ ಕಥೆಗಾರರ ಪಿತಾಮಹ ಎಸ್. ಎಲ್. ಭೈರಪ್ಪ ಅವರು ನಮ್ಮೊಂದಿಗಿದ್ದಾಗಲೇ ಅವರನ್ನು … Continued

ಕ್ಷಮೆ ಕೇಳದ ಕಮಲ ಹಾಸನ್‌ ; ಸದ್ಯಕ್ಕೆ ಕರ್ನಾಟಕದಲ್ಲಿ ʼಥಗ್‌ ಲೈಫ್‌ʼ ಸಿನೆಮಾ ಬಿಡುಗಡೆ ಇಲ್ಲ

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯೋದ್ಯಮ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ ಹಾಸನ್‌ ಅಭಿನಯದ ʼಥಗ್‌ ಲೈಫ್‌ʼ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯು ನಿರ್ಧರಿಸಿದ್ದರಿಂದ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಈ ನಡುವೆ, ತನ್ನ ಹೇಳಿಯಲ್ಲಿ (ತಮಿಳಿನಿಂದ ಕನ್ನಡ ಜನಿಸಿದೆ ಎಂಬ ಹೇಳಿಕೆ ನೀಡಿರುವುದರ ಹಿಂದೆ) … Continued

ನೀವು ಇತಿಹಾಸಕಾರರೋ-ಭಾಷಾಶಾಸ್ತ್ರಜ್ಞರೋ..? ಕನ್ನಡ ಕುರಿತ ಹೇಳಿಕೆಗೆ ನಟ ಕಮಲ ಹಾಸನ್ ತರಾಟೆಗೆ ; ಕ್ಷಮೆ ಕೇಳಲು ಮೌಖಿಕವಾಗಿ ಹೇಳಿದ ಹೈಕೋರ್ಟ್‌

ಬೆಂಗಳೂರು :  “ಕನ್ನಡ ತಮಿಳಿನಿಂದ ಜನಿಸಿದ್ದು” ಎಂದು ನಟ ಕಮಲ್ ಹಾಸನ್ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನೀವು ಜನಸಾಮಾನ್ಯರ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ” ಎಂದು ಮಂಗಳವಾರ ಹೇಳಿರುವ ಕರ್ನಾಟಕ ಹೈಕೋರ್ಟ್ ಕಮಲ ಹಾಸನ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸುವಂತೆ ಮೌಖಿಕವಾಗಿ ಸೂಚಿಸಿದೆ.. ಈ ಹೇಳಿಕೆಗಳ ಬಗ್ಗೆ ಆಧಾರವನ್ನು ಕೇಳಿತು … Continued

‘ನಾನು ಪ್ರೀತಿಯಿಂದ ಹೇಳಿದ್ದೇನೆ…ಪ್ರೀತಿ ಎಂದಿಗೂ ಕ್ಷಮೆ ಕೇಳುವುದಿಲ್ಲ…ನಾನು ಕ್ಷಮೆ ಕೇಳಲ್ಲ’: ‘ತಮಿಳು-ಕನ್ನಡ’ ಹೇಳಿಕೆಗೆ ಕಮಲ ಹಾಸನ್

ತಿರುವನಂತಪುರಂ: ಕನ್ನಡ ಭಾಷೆಯ ಮೂಲದ ಬಗ್ಗೆ ಇತ್ತೀಚೆಗೆ ತಾವು ನೀಡಿದ್ದ ಹೇಳಿಕೆಗಳ ಸುತ್ತಲಿನ ವಿವಾದಕ್ಕೆ ಬುಧವಾರ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯಿಸಿದ್ದಾರೆ. ಹಾಗೂ ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ನಾನು “ಪ್ರೀತಿಯಿಂದ” ಹಾಗೆ ಹೇಳಿದ್ದೇನೆಯೇ ಹೊರತು ಅದರಲ್ಲಿ ಬೇರೆ ಯಾವುದೇ ಅನ್ಯ ಉದ್ದೇಶವಿಲ್ಲ ಎಂದು ಹೇಳಿದ್ದಾರೆ. ಯಾರನ್ನೂ ನೋಯಿಸುವ ಉದ್ದೇಶವನ್ನು ನಾನು … Continued