ನಾನು ಬೆಂಗಳೂರು ಬಿಟ್ಟು ಹೋಗಿಲ್ಲ, ನನಗೆ ಬೆದರಿಕೆಯಿದೆ: ಹಿತೇಶಾ ಚಂದ್ರಾಣಿ

ಬೆಂಗಳೂರು: ಜೊಮಾಟೊ ಡೆಲಿವರಿ ಬಾಯ್ ಕಾಮರಾಜ್ ತಮ್ಮ ಮುಖಕ್ಕೆ ಹೊಡೆದಿದ್ದಾರೆ ಎಂದು ಆರೋಪಿಸಿರುವ ಹಿತೇಶಾ ಚಂದ್ರಾಣಿ ಇದೇ ಮೊದಲ ಬಾರಿಗೆ ಈ ಬಗ್ಗೆ ಮಾತನಾಡಿದ್ದು, ಪೊಲೀಸ್ ತನಿಖೆಯನ್ನು ತಪ್ಪಿಸಲು ತಾನು ಬೆಂಗಳೂರಿನಿಂದ ಹೊರನಡೆದಿದ್ದೇನೆ ಎಂಬ ವರದಿಯನ್ನು ಅವರು ನಿರಾಕರಿಸಿದ್ದಾರೆ. ಹಾಗೂ ನಾನು ಬೆಂಗಳೂರು ಬಿಟ್ಟು ಹೋಗಿಲ್ಲ ಎಂದು ಹೇಳಿದ್ದಾರೆ. ಘಟನೆ ಸಂಭವಿಸಿದಾಗಿನಿಂದ, ನನಗೆ ಕಿರುಕುಳ, ನಿಂದನೆ … Continued

ಜೊಮಾಟೊ ವಿವಾದ: ವಿಳಾಸ್‌ ಆನ್‌ಲೈನ್‌ನಲ್ಲಿ ಬಹಿರಂಗವಾದ ನಂತರ ಬೆಂಗಳೂರು ಬಿಟ್ಟ ಹಿತೇಶಾ

ಬೆಂಗಳೂರು: ಜೊಮಾಟೊ ವಿವಾದದಲ್ಲಿ ಎರಡನೇ ಎಫ್‌ಐಆರ್ ದಾಖಲಾದ ಒಂದು ದಿನದ ನಂತರ, ಹಿತೇಶಾ ಚಂದ್ರಾನಿ ಬುಧವಾರ ಬೆಂಗಳೂರಿನಿಂದ ಹೊರಟಿದ್ದಾರೆ ಎಂದು ನಗರ ಪೊಲೀಸರು ಹೇಳಿದ್ದಾರೆ. ತನ್ನ ಮೂಗಿಗೆ ಹೊಡೆದಿದ್ದಾನೆ ಎಂದು ಆರೋಪಿಸಿ ಜೊಮಾಟೊ ಡೆಲಿವರಿ ಎಕ್ಸಿಕ್ಯೂಟಿವ್ ಕಾಮರಾಜ್ ವಿರುದ್ಧ ಹಿತೇಶಾ ಪೊಲೀಸರಿಗೆ ದೂರು ನೀಡಿದ್ದರು. ಹಿತೇಶಾ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಸಲ್ಲಿಸಿದ ಪೊಲೀಸರಿಗೆ … Continued

ಹಲ್ಲೆ ಆರೋಪ ಮಾಡಿದ್ದ ಯುವತಿ ವಿರುದ್ಧ ಜೊಮ್ಯಾಟೋ ಡೆಲಿವರಿ ಬಾಯ್ ದೂರು ದಾಖಲು

ಬೆಂಗಳೂರು: ತನ್ನ ವಿರುದ್ಧ ಹಲ್ಲೆ ಆರೋಪ ಮಾಡಿದ್ದ ಯುವತಿ ವಿರುದ್ಧ ಜೊಮ್ಯಾಟೋ ಡೆಲಿವರಿ ಬಾಯ್ ಕಾಮರಾಜ್ ದೂರು ದಾಖಲಿಸಿದ್ದಾರೆ. ಆಹಾರ ಡೆಲಿವರಿ ವಿಳಂಬವನ್ನು ಪ್ರಶ್ನಿಸಿದ್ದ ಯುವತಿ ಹಿತೇಶಾ ಚಂದ್ರಾನಿ ಮೇಲೆ ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮರಾಜ್ ಸೋಮವಾರ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ರೂಪೇಶ್ ರಾಜಣ್ಣ … Continued