ಸಿಡಿ ಹಗರಣ: ಇದು ಹನಿ ಟ್ರ್ಯಾಪ್‌ ಎಂದ ಶಾಸಕ ಕುಮಟಳ್ಳಿ

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದಲ್ಲಿ ರಾಜೀನಾಮೆ ನೀಡಿದ ರಮೇಶ ಜಾರಕಿಹೊಳಿ ಬೆಂಬಲಕ್ಕೆ ಈಗ ಶಾಸಕ ಮಹೇಶ ಕುಮಟಳ್ಳಿ ಬಂದಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿ ಹಾಗೂ ರಮೇಶ್ ಜಾರಕಿಹೊಳಿ ಇಬ್ಬರೂ ಪ್ರಬುದ್ಧರು, ಯುವತಿಯ ಸಮ್ಮತಿ ಇರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮೇಲ್ನೋಟಕ್ಕೆ ಇದು ಹನಿಟ್ರ್ಯ‍ಾಪ್ ಎಂದು ಅನಿಸುತ್ತದೆ ಎಂದು ಅವರು ಹೇಳಿದರು. ಹಿಂದೆ ರಾಜ … Continued