ಜಲ್ಲಿಕಟ್ಟು, ಕಂಬಳ ಕ್ರೀಡೆಗಳಿಗೆ ಸುಪ್ರೀಂ ಕೋರ್ಟ್‌ ಅನುಮತಿ; ತಿದ್ದುಪಡಿ ಕಾಯಿದೆ ಎತ್ತಿ ಹಿಡಿದ ನ್ಯಾಯಾಲಯ

ನವದೆಹಲಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆಗೆ (ಪಿಸಿಎ) ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಗಳ ಸಿಂಧುತ್ವವನ್ನು ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠ ಗುರುವಾರ ಎತ್ತಿಹಿಡಿದಿದೆ. ಆ ಮೂಲಕ ರಾಜ್ಯದ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡಿದೆ. ಇದೇ ವೇಳೆ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳನ್ನು ಕೂಡ ನ್ಯಾಯಾಲಯ … Continued

ಕಂಬಳದಲ್ಲಿ ೮.೯೬ ಸೆಕೆಂಡ್‌ಗಳಲ್ಲಿ ೧೦೦ ಮೀ ಓಡಿಹೊಸ ದಾಖಲೆ ಬರೆದ ಶ್ರೀನಿವಾಸಗೌಡ

ಬೆಳ್ತಂಗಡಿ ತಾಲೂಕು ವೇಣೂರ-ಪೆರ್ಮುಡದಲ್ಲಿ ನಡೆದ ಸೂರ್ಯ-ಚಂದ್ರ ಜೋಡುಕೆರೆ ಕಂಬಳದಲ್ಲಿ ಮಿಜಾರು ಅಶ್ವತ್ಥಪುರ ಶ್ರೀನಿವಾಸಗೌಡ ೮.೯೬ ಸೆಕೆಂಡ್‌ಗಳಲ್ಲಿ ೧೦೦ ಮೀ. ಓಡಿ ಹೊಸ ದಾಖಲೆ ಮಾಡಿದ್ದಾರೆ. ಕಂಬಳದ ೧೨೫ ಮೀ. ಕೆರೆಯನ್ನು ೧೧.೨೧ ಸೆಕೆಂಡ್‌ಗಳಲ್ಲಿ ಶ್ರೀನಿವಾಸಗೌಡ ತಲುಪಿದ್ದಾರೆ. ಕಂಬಳದ ನೇಗಿಲು ಹಿರಿಯ ವಿಭಾಗದಲ್ಲಿ ಇರುವೈಲ್‌ ಪಾಣಿಲ ಬಾಡ ಪೂಜಾರಿ ಅವರ ಕೋಣಗಳನ್ನು ಅವರು ಓಡಿಸಿದ್ದಾರೆ. ಕಳೆದ ವರ್ಷ … Continued