ಹುಬ್ಬಳ್ಳಿ: ಗೋಮೂತ್ರದಿಂದ ಈದ್ಗಾ ಮೈದಾನ ಶುಚಿಗೊಳಿಸಿ ಕನಕ ಜಯಂತಿ ಆಚರಣೆ

ಹುಬ್ಬಳ್ಳಿ: ಗೋಮೂತ್ರದಿಂದ ಈದ್ಗಾ ಮೈದಾನ ಶುಚಿಗೊಳಿಸಿದ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ಕಾರ್ಯಕರ್ತರು ಕನಕದಾಸ ಜಯಂತಿ ಆಚರಣೆ ಮಾಡಿದರು. ನಿನ್ನೆ, ಗುರುವಾರ ಇದೇ ಮೈದಾನದಲ್ಲಿ ಎಐಎಂಐಎಂ ಕಾರ್ಯಕರ್ತರು ಟಿಪ್ಪು ಜಯಂತಿ ಆಚರಿಸಿದ್ದರ ಕಾರಣಕ್ಕೆ ಗೋ ಮೂತ್ರ ಸಿಂಪಡಿಸುವ ಮೂಲಕ ಈದ್ಗಾ ಮೈದಾನ ಶುಚಿಗೊಳಿಸಲಾಯಿತು. ಟಿಪ್ಪು ಜಯಂತಿ ಆಚರಣೆ ಮಾಡಿದ ಹಿನ್ನಲೆ ಮೈದಾನ … Continued