ಪಠ್ಯದಲ್ಲಿ ಕನಕದಾಸರ ಜೀವನ ಚರಿತ್ರೆ ಈ ಹಿಂದಿನಂತೆಯೇ ಪ್ರಕಟಿಸಲು ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ದಾಸ ಶ್ರೇಷ್ಠ ಕನಕದಾಸರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಲ್ಲಿ ಈ ಹಿಂದೆ ಇದ್ದಂತ್ತೆಯೇ ಮುಂದುವರೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಕಾಗಿನೆಲೆಯ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನಿನ್ನೆ, ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ನೀಡಿದ್ದ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಇಂದು, ಮಂಗಳವಾರ ಪಠ್ಯ ಪುಸ್ತಕದಲ್ಲಿ … Continued