ಮನೆ ಕುಸಿದು ನವಜಾತ ಶಿಶು ಸೇರಿ ಇಬ್ಬರು ಸಾವು

ಕೊಪ್ಪಳ: ಎರಡು ದಿನಗಳ ಹಿಂದೆ ಸುರಿದ ಜೋರು ಮಳೆಗೆ ನೆನೆದು ಹೋಗಿದ್ದ ಮನೆ ಕುಸಿದು 24 ದಿನದ ಹೆಣ್ಣು ಮಗು ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಕನಕಗಿರಿ ತಾಲೂಕು ಜೀರಾಳ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕನಕಗಿರಿ ತಾಲೂಕಿನ ಜೀರಾಳ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ … Continued

ಕೊಪ್ಪಳ ಜಿಲ್ಲೆಯಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ: ಇಬ್ಬರ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಗುರುವಾರ ಬೆಳಗ್ಗೆ ಮಾರಾಮಾರಿ ನಡೆದು ಇಬ್ಬರು ಸಾವಿಗೀಡಾದ ಘಟನೆ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಓರ್ವ ಯುವಕನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಮೃತರನ್ನು ಯಕಪ್ಪ ತಳವಾರ (60) ಮತ್ತು ಬಾಷಾಸಾಬ(22) ಎಂದು ಗುರುತಿಸಲಾಗಿದೆ. ಧರ್ಮಣ್ಣ ಎಂಬವರಿನಿಗೆ ಗಂಭೀರ ಗಾಯವಾಗಿದ್ದು, … Continued

ವಿದ್ಯುತ್ ಅವಘಡ: ತಾಯಿ-ಇಬ್ಬರು ಮಕ್ಕಳು ಸಾವು

ಕೊಪ್ಪಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತಾಯಿ ಮತ್ತು ಇಬ್ಬರು ಮಕ್ಕಳು ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು 28 ವರ್ಷದ ಶೈಲಾ, ಮಕ್ಕಳಾದ ಪವನ್ (2) ಮತ್ತು ಸಾನ್ವಿ (3) ಎಂದು ಗುರುತಿಸಲಾಗಿದೆ. ವಿದ್ಯುತ್ ವೈರ್‌ ಸ್ಪರ್ಷಿಸಿದ ಕಾರಣ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು … Continued