ವಿಡಿಯೊಗಳು | ಕನಕಪುರ : ರೈಲ್ವೆ ಬ್ಯಾರಿಕೇಡ್ ನಡುವೆ ಸಿಲುಕಿ ಒದ್ದಾಡಿದ ಕಾಡಾನೆ ; ಸುರಕ್ಷಿತವಾಗಿ ರಕ್ಷಣೆ

ರಾಮನಗರ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬರಲು ಯತ್ನಿಸಿದ ಕಾಡಾನೆಯೊಂದು(Wild Elephant) ರೈಲ್ವೆ ಹಳಿಗಳ ಬ್ಯಾರಿಕೇಡ್ ಕಬ್ಬಿಣದ ಕಂಬಗಳ ನಡುವೆ ಸಿಲುಕಿ ತೀವ್ರವಾಗಿ ಪರದಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ (Kanakapura) ತಾಲೂಕಿನ ಅರೆಕೊಪ್ಪ ಗ್ರಾಮದ ಬಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಅರೆಕೊಪ್ಪ ಗ್ರಾಮವು ಕಾವೇರಿ ವನ್ಯಜೀವಿ ವಲಯದ ಮುಗ್ಗೂರು ಅರಣ್ಯದ ಕಾಡಂಚಿನಲ್ಲಿದೆ. … Continued

ಕನಕಪುರ | ಮಗುವಿಗೆ ಬರೆ ಹಾಕಿ ಡೈಪರ್ ಗೆ ಖಾರದಪುಡಿ ತುಂಬಿದ ಅಂಗನವಾಡಿ ಸಹಾಯಕಿ…!

ಕನಕಪುರ: ಅಂಗನವಾಡಿ ಸಹಾಯಕಿಯೊಬ್ಬಳು ಎರಡೂವರೆ ವರ್ಷದ ಮಗುವಿಗೆ ಚಾಕುವಿನಿಂದ ಬರೆ ಹಾಕಿ ಡೈಪರ್ ಗೆ ಖಾರದಪುಡಿ ಹಾಕಿ ಕ್ರೌರ್ಯ ಮೆರೆಯಲಾಗಿದೆ ಎಂದು ಆರೋಪಿಸಲಾಗಿದೆ. ನಗರದ ಮಹಾರಾಜರಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಜ್ಯೋತಿ ಮತ್ತು ರಮೇಶ ನಾಯ್ಕ್ ಎಂಬವರ ಎರಡೂವರೆ ವರ್ಷದ ಮಗ ದೀಕ್ಷಿತ್ ಸಂತ್ರಸ್ತ ಬಾಲಕ. ಮಂಗಳವಾರ ಅಂಗನವಾಡಿ ಮುಗಿದ … Continued

ಕನಕಪುರ :ಕಾಡಾನೆ ದಾಳಿಗೆ ಅಕ್ಕ ಸ್ಥಳದಲ್ಲೇ ಸಾವು, ತಂಗಿಗೆ ಗಂಭೀರ ಗಾಯ

ರಾಮನಗರ: ಅಕ್ಕ-ತಂಗಿ ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದ್ದು, ಪರಿಣಾಮ ಅಕ್ಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಹಾಗೂ ತಂಗಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ಕನಕಪುರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಕ್ಕ ಜಯಮ್ಮ (೫೦)ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ತಂಗಿ ವೆಂಕಟಲಕ್ಷ್ಮಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದು ಕನಕಪುರ … Continued

ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ ರಾಜಸ್ಥಾನದಲ್ಲಿ ಬಂಧನ

ಬೆಂಗಳೂರು : ಇದ್ರೀಷ್ ಪಾಷಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬುಧವಾರ ಬಂಧಿಸಿದ್ದಾರೆ. ಮಾರ್ಚ್ 31 ರಂದು ಕನಕಪುರದ ತಾಲೂಕಿನ ಸಾತನೂರು ಬಳಿ ಅಕ್ರಮ ಗೋ ಸಾಗಣಿಕೆ ಈ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪಾದವಾಗಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್​ … Continued

ಅಪ್ರಾಪ್ತಳ ಮೇಲೆ ಆಸಿಡ್‌ ದಾಳಿ: ಆರೋಪಿ ಬಂಧನ

ರಾಮನಗರ: ಜಿಲ್ಲೆಯ ಕನಕಪುರದ ಅಪ್ರಾಪ್ತ ವಯಸ್ಸಿನ ಯುವತಿ ಮೇಲೆ ಆಸಿಡ್‌ ದಾಳಿ ನಡೆಸಿದ 22 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಯುವತಿ ಪ್ರೀತಿ ನಿರಾಕರಿಸಿದ್ದರಿಂದ ಆರೋಪಿ ಈ ದುಷ್ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಆಸಿಡ್‌ ದಾಳಿಯಿಂದ ಯುವತಿಯ ಎಡ ಕಣ್ಣಿಗೆ ಗಂಭೀರ ಗಾಯಗೊಂಡಿದ್ದು, ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕನಕಪುರ ಬೈಪಾಸ್‌ ರಸ್ತೆ … Continued

ಕನಕಪುರದಲ್ಲಿ ರೇಷನ್ ಕಾರ್ಡ್​ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ; ಮತ್ತೆ ವಿವಾದ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಮತ್ತೊಂದು ವಿವಾದ ಶುರುವಾಗಿದೆ. ಕನಕಪುರದ ಕೋಡಿಹಳ್ಳಿ ಹೋಬಳಿ ಹಾಗೂ ಉಯ್ಯಂಬಳ್ಳಿ ಗ್ರಾಮದಲ್ಲಿ ಪಡಿತರಿಗೆ ನೀಡುವ ರೇಷನ್ ಕಾರ್ಡ್​​ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ ಮಾಡಿ ಹಂಚಲಾಗಿದೆ. ಮುದ್ರಣವಾಗಿರುವ ರೇಷನ್ ಕಾರ್ಡ್​ಗಳು ಗಮನಕ್ಕೆ ಬರುತ್ತಿದ್ದಂತೆ ಹಿಂದೂ ಸಂಘಟನೆಗಳ ಆಕ್ರೋಶವ್ಯಕ್ತಪಡಿಸಿವೆ. ಪಡಿತರ ಚೀಟಿ ಹಿಂಭಾಗ ಏಸು ಕ್ರಿಸ್ತನ ಫೋಟೋ ಮುದ್ರಿಸಲಾಗಿರುವ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ … Continued