ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಆರು ಮಂದಿ ಸಾವು, ಹಲವರಿಗೆ ಗಾಯ

ಚೆನ್ನೈ: ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುರುವಿಮಲೈ ಗ್ರಾಮದ ಪಟಾಕಿ ಕಾರ್ಖಾನೆಗೆ ಎರಡು ಅಗ್ನಿಶಾಮಕ ಟೆಂಡರ್‌ಗಳು ಮತ್ತು 10 ಆಂಬ್ಯುಲೆನ್ಸ್‌ಗಳು ಧಾವಿಸಿವೆ. ಕಾಂಚೀಪುರಂ ಜಿಲ್ಲೆಯ ಕುರುವಿಮಲೈ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಮೃತಟ್ಟಿದ್ದಾರೆ … Continued