ವಿವಾದಕ್ಕೆ ಕಾರಣವಾದ ಕಂಗನಾ ರಣಾವತ್ ಕುರಿತ ಕಾಂಗ್ರೆಸ್ ನಾಯಕಿ ಇನ್ಸ್ಟಾಗ್ರಾಮ್ ಪೋಸ್ಟ್

ನವದೆಹಲಿ: ನಟಿ ಕಂಗನಾ ರಣಾವತ್ ಅವರ ಚುನಾವಣಾ ಪ್ರಚಾರದ ಕುರಿತು ಕಾಂಗ್ರೆಸ್ ನಾಯಕರೊಬ್ಬರು ಅವಹೇಳನಕಾರಿ ಪೋಸ್ಟ್ ಮಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗವು ರಾಜಕಾರಣಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಟೆ ಅವರ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಿಂದ ಕಂಗನಾ ರಣಾವತ್ ಅವರ ಫೋಟೋದೊಂದಿಗೆ ಪೋಸ್ಟ್ ರಾಷ್ಟ್ರೀಯ ಚುನಾವಣೆಗೆ ವಾರಗಳ ಮೊದಲು ಬಂದಿದೆ. … Continued

ಲೋಕಸಭೆ ಚುನಾವಣೆಗೆ ಸ್ಪರ್ಧೆ: ಕಂಗನಾ ರಣಾವತ್ ಹೇಳಿದ್ದೇನು..?

ದ್ವಾರಕಾ: ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರು ರಾಜಕೀಯಕ್ಕೆ ಬರುವ ಸುಳಿವು ನೀಡಿದ್ದಾರೆ. ಶ್ರೀಕೃಷ್ಣ ಕೃಪೆ ತೋರಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ದ್ವಾರಕಾದಲ್ಲಿರುವ ಶ್ರೀಕೃಷ್ಣನ ದ್ವಾರಕದೀಶ ದೇಗುಲಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಶ್ರೀ ಕೃಷ್ಣ ಕಿ ಕೃಪಾ ರಹೀ ತೊ ಲಡೆಂಗೆ … Continued