ವೀಡಿಯೊ…| ಉಡುಪಿ : ಕಾಪು ಮಾರಿಗುಡಿ ದೇವಸ್ಥಾನಕ್ಕೆ ಬಾಲಿವುಡ್‌ ನಟಿ-ಸಂಸದೆ ಕಂಗನಾ ರಣಾವತ್‌ ಭೇಟಿ ; ಬ್ರಹ್ಮಕಲಶೋತ್ಸವದಲ್ಲಿ ಭಾಗಿ

ಉಡುಪಿ: ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಕಾಪು ಕ್ಷೇತ್ರದಲ್ಲಿ ಬಹುಕೋಟಿ ವೆಚ್ಚದಲ್ಲಿ ಮರು ನಿರ್ಮಾಣಗೊಂಡಿರುವ ಮಾರಿಯಮ್ಮನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಭೇಟಿ ನೀಡಿ ದರ್ಶನ ಪಡೆದ ನಂತರ ಸಾರ್ವಜನಿಕ ಸಭೆಯಲ್ಲಿ ಕಂಗನಾ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು ದೇವಸ್ಥಾನಗಳು … Continued

ʼಎಮರ್ಜೆನ್ಸಿʼ ಸಿನೆಮಾ ಬಿಡುಗಡೆಗೂ ಮುನ್ನ ನಟಿ-ಸಂಸದೆಗೆ ಕಂಗನಾ ರಣಾವತಗೆ ಕೊಲೆ ಬೆದರಿಕೆ

ನವದೆಹಲಿ: ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಮಾಜಿ ಪ್ರಧಾನಿ ಇಂದಿರಾಗಾಂಧಿ ಪಾತ್ರದಲ್ಲಿ ನಟಿಸಿರುವ ತಮ್ಮ ಮುಂದಿನ ಚಿತ್ರ ‘ಎಮರ್ಜೆನ್ಸಿ’ ಬಿಡುಗಡೆಗೆ ಮುನ್ನ ಕೆಲವರಿಂದ ಕೊಲೆ ಬೆದರಿಕೆಗಳು ಬಂದಿವೆ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಈ ಬೆದರಿಕೆಗಳು ಬಂದಿವೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಬಿಜೆಪಿ ಸಂಸದರಾಗಿರುವ … Continued

ರೈತರ ಕುರಿತು ವಿವಾದಾತ್ಮಕ ಹೇಳಿಕೆ : ತಮ್ಮದೇ ಪಕ್ಷದ ಸಂಸದೆಗೆ ಬಿಜೆಪಿಯಿಂದ ಪಾಠ…!

ನವದೆಹಲಿ : ರೈತರ ಪ್ರತಿಭಟನೆ ಕುರಿತ ಹೇಳಿಕೆ ವಿವಾದಕ್ಕೆ ಕಾರಣವಾದ ನಂತರ ನಟಿ-ರಾಜಕಾರಣಿ ಕಂಗನಾ ರಣಾವತ್ ಅವರಿಗೆ ಬಿಜೆಪಿ ನಾಯಕತ್ವವು ಛೀಮಾರಿ ಹಾಕಿದೆ. ಅಲ್ಲದೆ ಕಂಗನಾ ರಣಾವತ್ ಅವರ ಹೇಳಿಕೆಗಳು ಪಕ್ಷದ ಅಭಿಪ್ರಾಯಗಳನ್ನು ಪ್ರತಿನಿಧಿಸುವುದಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. 38ರ ಹರೆಯದ ಬಿಜೆಪಿ ಸಂಸದರು ಸರಕಾರ ಕೈಗೊಂಡಿರುವ ದೃಢವಾದ ಕ್ರಮಗಳಿರದಿದ್ದಲ್ಲಿ ರೈತರ ಪ್ರತಿಭಟನೆಯು ಭಾರತದಲ್ಲಿ ಬಾಂಗ್ಲಾದೇಶದಂತಹ … Continued

ಮಂಡಿ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಅರ್ಜಿ : ಬಿಜೆಪಿ ಸಂಸದೆ ಕಂಗನಾ ರಣಾವತ್ ಗೆ ಹೈಕೋರ್ಟ್ ನೋಟಿಸ್

ಶಿಮ್ಲಾ : ಮಂಡಿ ಲೋಕಸಭಾ ಸದಸ್ಯೆ ಕಂಗನಾ ರಣಾವತ್‌ ಅವರಿಗೆ ಹಿಮಾಚಲ ಪ್ರದೇಶ ಹೈಕೋರ್ಟ್ ಬುಧವಾರ ನೋಟಿಸ್ ನೀಡಿದೆ. ಕಿನ್ನೌರ್‌ನ ನಿವಾಸಿಯೊಬ್ಬರು ಲೋಕಸಭೆ ಸ್ಥಾನಕ್ಕೆ ಸಲ್ಲಿಸಿದ್ದ ತನ್ನ ನಾಮಪತ್ರಗಳನ್ನು ತಪ್ಪಾಗಿ ತಿರಸ್ಕರಿಸಲಾಗಿದೆ ಎಂಬ ಕಾರಣಕ್ಕೆ ಚುನಾವಣೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ನೋಟಿಸ್ ನೀಡಿದ ನ್ಯಾಯಮೂರ್ತಿ ಜ್ಯೋತ್ಸ್ನಾ ರೇವಾಲ್ ಅವರು ಆಗಸ್ಟ್ 21 ರೊಳಗೆ ಉತ್ತರ … Continued

ನನ್ನ ಭೇಟಿಗೆ ಬರುವ ಜನರು ಆಧಾರ ಕಾರ್ಡ್‌ ತರಬೇಕು ಎಂದ ಸಂಸದೆ ಕಂಗನಾ ರಣಾವತ್‌ ; ಕಾಂಗ್ರೆಸ್‌ ಟೀಕೆ

ಶಿಮ್ಲಾ : ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ತಮ್ಮನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು ಎಂದು ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ ರಣಾವತ್‌, ಯಾವುದೇ ಅನಾನುಕೂಲತೆ ಆಗದಂತೆ ನೋಡಿಕೊಳ್ಳಲು ಭೇಟಿಗೆ ಬರುವವರು ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು. … Continued

ತಾಯಿಯ ಗೌರವಕ್ಕಾಗಿ ಇಂತಹ 1000 ಉದ್ಯೋಗ ಬೇಕಾದ್ರೂ ಕಳೆದುಕೊಳ್ತೇನೆ: ಕಂಗನಾ ರಣಾವತಗೆ ಕಪಾಳಮೋಕ್ಷ ಮಾಡಿದ ಮಹಿಳಾ ಕಾನ್‌ಸ್ಟೆಬಲ್

ನವದೆಹಲಿ : ಚಂಡೀಗಢ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಸಂಸದೆ ಕಂಗನಾ ರಣಾವತ್‌ ಅವರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಅಮಾನತುಗೊಂಡ ಮತ್ತು ಬಂಧಿಸಲ್ಪಟ್ಟ ಒಂದು ದಿನದ ನಂತರ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್ಎಫ್) ಮಹಿಳಾ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಶುಕ್ರವಾರ ತಾನು ಮಾಡಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. “ಈ ಕೆಲಸವನ್ನು ಕಳೆದುಕೊಳ್ಳುವ ಭಯವಿಲ್ಲ… ನನ್ನ ತಾಯಿಯ ಗೌರವಕ್ಕಾಗಿ … Continued

ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾ ರಣಾವತ್‌ ಗೆ ಕಪಾಳಮೋಕ್ಷ ಮಾಡಿದ ಭದ್ರತಾ ಸಿಬ್ಬಂದಿ

ನವದೆಹಲಿ: ಹಿಮಾಚಲ ಪ್ರದೇಶದ ಮಂಡಿಯಿಂದ ನೂತನವಾಗಿ ಆಯ್ಕೆಯಾದ ಸಂಸದೆ ಸಂಸದೆ ಮತ್ತು ನಟಿ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕಾನ್‌ಸ್ಟೆಬಲ್ ಒಬ್ಬರು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಕಂಗನಾ ರಣಾವತ್ ಅವರು‌ ಚಂಡೀಗಢ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ವಿಮಾನ … Continued

ವಿವಾದಕ್ಕೆ ಕಾರಣವಾದ ಕಂಗನಾ ರಣಾವತ್ ಕುರಿತ ಕಾಂಗ್ರೆಸ್ ನಾಯಕಿ ಇನ್ಸ್ಟಾಗ್ರಾಮ್ ಪೋಸ್ಟ್

ನವದೆಹಲಿ: ನಟಿ ಕಂಗನಾ ರಣಾವತ್ ಅವರ ಚುನಾವಣಾ ಪ್ರಚಾರದ ಕುರಿತು ಕಾಂಗ್ರೆಸ್ ನಾಯಕರೊಬ್ಬರು ಅವಹೇಳನಕಾರಿ ಪೋಸ್ಟ್ ಮಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗವು ರಾಜಕಾರಣಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಟೆ ಅವರ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಿಂದ ಕಂಗನಾ ರಣಾವತ್ ಅವರ ಫೋಟೋದೊಂದಿಗೆ ಪೋಸ್ಟ್ ರಾಷ್ಟ್ರೀಯ ಚುನಾವಣೆಗೆ ವಾರಗಳ ಮೊದಲು ಬಂದಿದೆ. … Continued

ಲೋಕಸಭೆ ಚುನಾವಣೆಗೆ ಸ್ಪರ್ಧೆ: ಕಂಗನಾ ರಣಾವತ್ ಹೇಳಿದ್ದೇನು..?

ದ್ವಾರಕಾ: ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರು ರಾಜಕೀಯಕ್ಕೆ ಬರುವ ಸುಳಿವು ನೀಡಿದ್ದಾರೆ. ಶ್ರೀಕೃಷ್ಣ ಕೃಪೆ ತೋರಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ದ್ವಾರಕಾದಲ್ಲಿರುವ ಶ್ರೀಕೃಷ್ಣನ ದ್ವಾರಕದೀಶ ದೇಗುಲಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಶ್ರೀ ಕೃಷ್ಣ ಕಿ ಕೃಪಾ ರಹೀ ತೊ ಲಡೆಂಗೆ … Continued