ಖಲಿಸ್ತಾನಿ ಭಯೋತ್ಪಾದಕ ನಿಜ್ಜರ್ ಸ್ಮರಣಾರ್ಥ ಕೆನಡಾ ಸಂಸತ್ತಿನಲ್ಲಿ ಮೌನಾಚರಣೆ ; ‘ಕನಿಷ್ಕ ವಿಮಾನ ಸ್ಫೋಟʼ ಘಟನೆ ಸ್ಮರಣೆ ಮೂಲಕ ಭಾರತದ ಪ್ರತ್ಯುತ್ತರ…!
ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಸ್ಮರಣಾರ್ಥ ಕೆನಡಾ ಸಂಸತ್ತು ಮೌನ ಆಚರಿಸಿದ ನಂತರ ಭಾರತವು ಸ್ಪಷ್ಟ ಸಂದೇಶ ರವಾನಿಸುವ ಮೂಲಕ ತಿರುಗೇಟು ನೀಡಿದ್ದು, ವ್ಯಾಂಕೋವರ್ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ 1985ರ ಏರ್ ಇಂಡಿಯಾ ಕನಿಷ್ಕ ವಿಮಾನದಲ್ಲಿ ಖಲಿಸ್ತಾನಿ ಬಾಂಬ್ ಸ್ಫೋಟದಿಂದ ಮೃತಪಟ್ಟ 329 ಜನರ ಸ್ಮರಣಾರ್ಥ ಕಾರ್ಯಕ್ರಮ ನಡೆಸುವುದಾಗಿ ಪ್ರಕಟಿಸಿದೆ. “ಭಾರತವು … Continued