ಸಚಿವ ಹೆಬ್ಬಾರ್‌ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ​ ಚೇತನ್‌

ಬೆಂಗಳೂರು: ಬ್ರಾಹ್ಮಣ್ಯದ ಕುರಿತಂತೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ ಬಳಿಕ ನಟ ಚೇತನ್​ ಚೇತನ್​ ಅವರ ಪೋಸ್ಟ್​ ಖಂಡಿಸಿ, ಕಾರ್ಮಿಕ ಸಚಿವ ಶಿವರಾಮ್​ ಹೆಬ್ಬಾರ್​ ಅವರು ಟ್ವೀಟ್​ ಮಾಡಿದ್ದರು. ಹಾಗೂ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಸಚಿವ ಹೆಬ್ಬಾರ್‌ ಅವರ ಪೋಸ್ಟಿನಿಂದ ತಮ್ಮ ತೇಜೋವಧೆ ಆಗಿದೆ ಎಂದು ಚೇತನ್​ ಅವರು ಸಚಿವರ ವಿರುದ್ಧ 1 ರೂ. ಮಾನನಷ್ಟ … Continued