ನಟ ದಿಗಂತಗೆ ಗಂಭೀರ ಪೆಟ್ಟಾಗಿಲ್ಲ, ಯಾವುದೇ ಆತಂಕ ಬೇಡ: ತಂದೆ ಕೃಷ್ಣಮೂರ್ತಿ ಮಾಹಿತಿ

ಬೆಂಗಳೂರು: ನಟ ದಿಗಂತ್‌ಗೆ ಯಾವುದೇ ಗಂಭೀರ ಪೆಟ್ಟಾಗಿಲ್ಲ. ಆತನ ಬಳಿಯಲ್ಲಿಯೂ ಮಾತನಾಡಿದ್ದೇನೆ. ವೈದ್ಯರ ಬಳಿಯಲ್ಲಿಯೂ ಚರ್ಚಿಸಿದ್ದೇನೆ. ಯಾವುದೇ ಆತಂಕ ಬೇಡ ಎಂಬುದಾಗಿ ನಟ ದಿಗಂತ್ ಅವರ ತಂದೆ ಕೃಷ್ಣಮೂರ್ತಿ ಹೇಳಿದ್ದಾರೆ. ಇಂದು, ಮಂಗಳವಾರ ಮಣಿಪಾಲ್ ಆಸ್ಪತ್ರೆಯ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಷ್ಟೇ ದಿಗಂತ್ ಜೊತೆಗೆ ಮಾತನಾಡಿ ಬಂದಿದ್ದೇನೆ. ಗಂಭೀರ ಪೆಟ್ಟಾಗಿಲ್ಲ ಎಂದು ಹೇಳಿದ್ದಾರೆ. ಆರೋಗ್ಯ … Continued