ಇಂದಿನಿಂದ ನಟ ಕಿಚ್ಚ ಸುದೀಪ ಪ್ರಚಾರ ಶುರು: ಇಂದು ಸಿಎಂ ಬೊಮ್ಮಾಯಿ ಪರ ಶಿಗ್ಗಾಂವಿಯಲ್ಲಿ ಪ್ರಚಾರ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಇಂದು ಪ್ರಚಾರ ಮಾಡಲಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿಯವರು ಇಂದು (ಏ.19) ಶಿಗ್ಗಾಂವಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ಬೆಳಿಗ್ಗೆ 10 ಗಂಟೆಗೆ ನಡೆಯುವ ರೋಡ್​ ಶೋನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ನಟ … Continued