ವೀಡಿಯೊ…| “ನಿಮಗೆ ಕನ್ನಡ ಬರುತ್ತದೆಯೇ” ; ರಾಷ್ಟ್ರಪತಿಗಳನ್ನುಕೇಳಿದ ಸಿದ್ಧರಾಮಯ್ಯ: ಅವರು ಕೊಟ್ಟ ಉತ್ತರ ಏನು ಗೊತ್ತೆ ?-ವೀಕ್ಷಿಸಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೈಸೂರಿಗೆ ಸೋಮವಾರ ಭೇಟಿ ನೀಡಿದಾಗ ಅವರು ಮತ್ತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಹಾಸ್ಯಮಯವಾಗಿ ವಿಚಾರ ವಿನಿಮಯವಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಪತಿಯವರನ್ನು “ನಿಮಗೆ ಕನ್ನಡ ಬರುತ್ತಾ?” ಎಂದು ಕೇಳಿದರು. ರಾಷ್ಟ್ರಪತಿಗಳು ನಗುತ್ತಾ, ಗೊತ್ತಿಲ್ಲ ಎಂದು ಹೇಳಿದರು.  ಹಾಗೂ ಖಂಡಿತವಾಗಿಯೂ ತಾವು ಭಾಷೆ ಕಲಿಯುವುದಾಗಿ ಹೇಳಿದರು. ಅಖಿಲ ಭಾರತ ವಾಕ್ … Continued

ವೀಡಿಯೊ..| ಅರಳು ಹುರಿದಂತೆ ಪಟಪಟನೆ ಕನ್ನಡದಲ್ಲಿ ಮಾತನಾಡುವ ಜರ್ಮನಿ ಯುವತಿ…!

ಜರ್ಮನ್ ಮಹಿಳೆಯೊಬ್ಬರು ಕನ್ನಡ ಮಾತನಾಡುವ ವೀಡಿಯೊ ಎಕ್ಸ್‌ನಲ್ಲಿ ವೈರಲ್ ಆಗಿದೆ. “ಬೆಂಗಳೂರು ಕನ್ನಡಿಗರಿಗೆ ಸೇರಿದ್ದು” ಎಂಬ ಚರ್ಚೆಯ ನಡುವೆ ಈ ವೀಡಿಯೊ ಹೊರಹೊಮ್ಮಿದೆ. ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರಿನಲ್ಲಿ ಉಳಿಯುವ ಯಾರಾದರೂ ಸ್ಥಳೀಯ ಭಾಷೆಯನ್ನು ತಿಳಿದುಕೊಳ್ಳಬೇಕು ಎಂದು ಕೆಲವರು ಹೇಳುತ್ತಾರೆ. ಈ ಚರ್ಚೆಯ ಮಧ್ಯೆ, ಜರ್ಮನ್ ಪ್ರಜೆ ಮತ್ತು ಭಾಷಾ ಉತ್ಸಾಹಿ ಜೆನ್ನಿಫರ್ ಅವರ ಯೂ … Continued