ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ತಿದ್ದುಪಡಿ ಶಿಫಾರಸ್ಸು ಸರ್ಕಾರಕ್ಕೆ ಸಲ್ಲಿಕೆ: ಕಸಾಪ ಅಧ್ಯಕ್ಷ ಡಾ. ಮಹೇಶ ಜೋಶಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨” ಕುರಿತು ತಿದ್ದುಪಡಿಗಾಗಿ ಮಾಡಲಾದ ಶಿಫಾರಸ್ಸನ್ನು ಕನ್ನಡ ಸಾಹಿತ್ಯ ಪರಿಷತ್ತು ಮುಖ್ಯ ಮಂತ್ರಿಗಳಿಗೆ ಕಳುಹಿಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ. ಸಾಹಿತ್ಯ ಪರಿಷತ್ತಿನಲ್ಲಿ “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨” ಕುರಿತು ನ್ಯಾಯಮೂರ್ತಿಗಳು, ಸಾಹಿತಿಗಳು, ಕನ್ನಡಪರ … Continued