ಚೆಂಬೆಳಕಿನ‌ ಕವಿ, ನಾಡೋಜ ಚೆನ್ನವೀರ ಕಣವಿ ಅಸ್ತಂಗತ

ಹುಬ್ಬಳ್ಳಿ: ಚೆಂಬೆಳಕಿನ‌ ಕವಿ ಎಂದೇ ಹೆಸರಾಗಿದ್ದ ನಾಡೋಜ ಚೆನ್ನವೀರ ಕಣವಿ(93) ಅಸ್ತಂಗತರಾಗಿದ್ದಾರೆ. ಅನಾರೋಗ್ಯದಿಂದ ದಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದ ನಾಡೋಜ ಚೆನ್ನವೀರ ಕಣವಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಣವಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಧಾರವಾಡದ ಎಸ್​ಡಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್​ ಬಿಡುಗಡೆ ಮಾಡಿತ್ತು. ಉಸಿರಾಟ ಸಮಸ್ಯೆಯಿಂದ ಸರಿಯಾಗಿ ತಿಂಗಳು ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ … Continued