ಮುಂದೂಡಿದ್ದ ಕನ್ನಡ ಸಾಹಿತ್ಯ ಪರಿಷತ್ತಿಗೆ ನವೆಂಬರ್‌ 21ರಂದು ಚುನಾವಣೆ

ಬೆಂಗಳೂರು: ಕೋವಿಡ್-19 ಎರಡನೇ ಅಲೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯನ್ನು ನವೆಂಬರ್ 21ರಂದು ನಡೆಸಲು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕಸಾಪ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಈ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಕಸಾಪ ಚುನಾವಣೆ ನಿಮಿತ್ತ ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮತ್ತು ಮತಯಾಚನೆ ಕಾರ್ಯ ಆರಂಭವಾಗಿ ಸ್ಥಗಿತಗೊಂಡಿತ್ತು. ಮುಂದೂಡಿದ ಹಂತದಿಂದ ಯಥಾವತ್ತಾಗಿ … Continued