ಖ್ಯಾತ ಸಾಹಿತಿ ಕೆ.ಟಿ. ಗಟ್ಟಿ ಇನ್ನಿಲ್ಲ

ಮಂಗಳೂರು : ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕರ್ನಾಟಕದ ಗಡಿಭಾಗವಾದ ಕೇರಳದ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯಲ್ಲಿ ನೆಲೆಸಿದ್ದರು. ನಂತರ ಮಂಗಳೂರಿಗೆ ಬಂದಿದ್ದರು. ೧೭ನೇ … Continued

ಖ್ಯಾತ ಕನ್ನಡ-ತುಳು ಸಾಹಿತಿ, ಜಾನಪದ-ಯಕ್ಷಗಾನ ವಿದ್ವಾಂಸ ಪ್ರೊ. ‌ಅಮೃತ ಸೋಮೇಶ್ವರ ಇನ್ನಿಲ್ಲ

ಮಂಗಳೂರು : ಕನ್ನಡದ ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ಯಕ್ಷಗಾನ ಪ್ರಸಂಗ ಕರ್ತೃ ಪ್ರೊ.ಅಮೃತ ಸೋಮೇಶ್ವರ (89) ಅವರು ಶನಿವಾರ (ಜನವರಿ 6) ಬೆಳಿಗ್ಗೆ ನಿಧನರಾದರು. ಅವರು ವಯೋಸಹಜವಾಗಿ ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ ‘ಒಲುಮೆ’ಯಲ್ಲಿ ನಿಧನರಾದರು. ಅಮೃತ ಸೋಮೇಶ್ವರ ಅವರಿಗೆ ಪತ್ನಿ ನರ್ಮದಾ, ಮಕ್ಕಳಾದ ಚೇತನ ಸೋಮೇಶ್ವರ, ಜೀವನ ಸೋಮೇಶ್ವರ ಇದ್ದಾರೆ. … Continued

ಕನ್ನಡದ ಖ್ಯಾತ ಲೇಖಕ ಲಕ್ಷ್ಮೀಶ ತೋಳ್ಪಾಡಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ

ನವದೆಹಲಿ: ಕನ್ನಡದ ಖ್ಯಾತ ಲೇಖಕ ಲಕ್ಷ್ಮೀಶ ತೋಳ್ಪಾಡಿ (Lakshmisha Tolpadi) ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ಲಕ್ಷ್ಮೀಶ ತೋಳ್ಪಾಡಿ ಅವರ ʼಮಹಾಭಾರತದ ಅನುಸಂಧಾನದ ಭಾರತಯಾತ್ರೆʼ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ಭಗವದ್ಗೀತೆಯ ಕುರಿತಾದ ‘ಮಹಾಯುದ್ದಕ್ಕೆ ಮುನ್ನ’ ಅವರ ಮೊದಲ ಪ್ರಕಟಿತ ಕೃತಿಯಾಗಿದೆ. ಭಾಗವತದ ಬಗ್ಗೆ ಬರೆದ ಸರಣಿ … Continued