ಪುಸ್ತಕಕ್ಕೆ ‘ಕೃಷ್ಣಾ’ ಎಂದು ಹೆಸರಿಟ್ಟಿದ್ದಕ್ಕೆ ಎನ್‌ಸಿಇಆರ್‌ಟಿ ಸ್ಪಷ್ಟನೆ

ನವದೆಹಲಿ: 6ನೇ ತರಗತಿಯ ಕನ್ನಡ (ಆರ್‌3) ಪಠ್ಯಪುಸ್ತಕದ ಶೀರ್ಷಿಕೆ ಮತ್ತು ಅದರಲ್ಲಿನ ವಿಷಯಗಳ ಕುರಿತು ಮಾಧ್ಯಮಗಳ ಕೆಲವು ವಲಯಗಳಲ್ಲಿ ವ್ಯಕ್ತವಾಗಿದ್ದ ಕಳವಳ ಹಾಗೂ ವಿರೋಧಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸ್ಪಷ್ಟನೆ ನೀಡಿದೆ. ಭಾಷಾ ಪಠ್ಯಪುಸ್ತಕಗಳಿಗೆ ಭಾರತದ ನದಿಗಳ ಹೆಸರನ್ನಿಡುವ ತನ್ನ ನೀತಿಯನ್ನೇ ಈ ಪುಸ್ತಕಕ್ಕೂ ಅನುಸರಿಸಲಾಗಿದೆ. ಮತ್ತು ಪಠ್ಯದ ವಿಷಯವು … Continued

ಕನ್ನಡ ಸಿನೆಮಾ-ಕಿರುತೆರೆಯ ಖ್ಯಾತ ನಟ ದಿಲೀಪ ರಾಜ ನಿಧನ

ಬೆಂಗಳೂರು : ಕನ್ನಡ ಸಿನೆಮಾ ಹಾಗೂ ಕಿರುತೆರೆಯ ಖ್ಯಾತ ನಟ, ನಿರ್ಮಾಪಕ, ಕಂಠದಾನ ಕಲಾವಿದ ದಿಲೀಪ ರಾಜ (48) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಯಕ ನಟ, ಪೋಷಕ ನಟ, ನಿರ್ಮಾಪಕ ಹೀಗೆ ವಿವಿಧ ರಂಗಗಳಲ್ಲಿ ಗುರುತಿಸಿಕೊಂಡಿದ್ದ ಅವರು ಸಿನೆಮಾ ಹಾಗೂ ಕಿರುತೆರೆ ಎರಡರಲ್ಲೂ ತೊಡಗಿಸಿಕೊಂಡಿದ್ದರು. ರಾತ್ರಿ ಮಲಗಿದ್ದ ದಿಲೀಪರಾಜ ((Dilip Raj) ಅವರಿಗೆ ಹೃದಯಾಘಾತವಾಗಿದೆ. ತಕ್ಷಣ … Continued

ಕನ್ನಡ ಸಾಹಿತಿ ಅಮರೇಶ ನುಗಡೋಣಿ ಸೇರಿದಂತೆ 24 ಲೇಖಕರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

ನವದೆಹಲಿ : ಕನ್ನಡ ಬರಹಗಾರ ಅಮರೇಶ ನುಗಡೋಣಿ (Amresh Nugadoni),  ಇಂಗ್ಲಿಷ್ ಲೇಖಕಿ ಮತ್ತು ಮಾಜಿ ರಾಯಭಾರಿ ನವತೇಜ್ ಸರ್ನಾ ಮತ್ತು ಹಿಂದಿ ಬರಹಗಾರ್ತಿ ಮಮತಾ ಕಾಲಿಯಾ ಸೇರಿದಂತೆ  24 ಭಾಷೆಗಳ ಲೇಖಕರಿಗೆ  2025 ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಅಕಾಡೆಮಿ ಆಫ್‌ ಲೆಟರ್ಸ್‌ (National Academy of Letters) ಸೋಮವಾರ ಪ್ರಕಟಿಸಿದೆ. ಅಮರೇಶ … Continued

ಕೇರಳ ಗಡಿಭಾಗದ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ: ಕೇರಳ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಕರ್ನಾಟಕದ ಗಡಿಭಾಗದ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಮೊದಲ ಭಾಷೆಯನ್ನಾಗಿ ಮಾಡುವ ಕೇರಳ ಸರ್ಕಾರದ ಕ್ರಮಕ್ಕೆ ಕರ್ನಾಟಕ ಸರ್ಕಾರ ಮತ್ತು ಕನ್ನಡ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ತೀವ್ರ ವಿರೋಧ ವ್ಯಕ್ತಪಡಿಸಿವೆ. ಪ್ರಸ್ತಾವಿತ ಮಲಯಾಳಂ ಭಾಷಾ ವಿಧೇಯಕ-2025ರ ಅನ್ವಯ 1ರಿಂದ 10ನೇ ತರಗತಿಯವರೆಗೆ ಮಲಯಾಳಂ ಅನ್ನು ಮೊದಲ ಭಾಷೆಯನ್ನಾಗಿ ಕಡ್ಡಾಯಗೊಳಿಸಲು ಕೇರಳ ಸರ್ಕಾರ … Continued

ಮೇರುಸಾಹಿತಿ ಎಸ್‌.ಎಲ್‌. ಭೈರಪ್ಪ ಪಂಚಭೂತಗಳಲ್ಲಿ ಲೀನ ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮೈಸೂರು: ಎರಡು ದಿನಗಳ ಹಿಂದೆ (ಸೆಪ್ಟೆಂಬರ್‌ ೨೪) ನಿಧನರಾದ ಮೇರು ಸಾಹಿತಿ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಡಾ.ಎಸ್.ಎಲ್ ಭೈರಪ್ಪ (SL Bhyrappa) ಾವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಅವರ ಪಾರ್ಥಿವ ಶರೀರ ಮೈಸೂರಿನ ( ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಇಂದು, ಶುಕ್ರವಾರ (ಸೆ.೨೬) ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅವರ … Continued

ವೀಡಿಯೊ…| “ನಿಮಗೆ ಕನ್ನಡ ಬರುತ್ತದೆಯೇ” ; ರಾಷ್ಟ್ರಪತಿಗಳನ್ನುಕೇಳಿದ ಸಿದ್ಧರಾಮಯ್ಯ: ಅವರು ಕೊಟ್ಟ ಉತ್ತರ ಏನು ಗೊತ್ತೆ ?-ವೀಕ್ಷಿಸಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೈಸೂರಿಗೆ ಸೋಮವಾರ ಭೇಟಿ ನೀಡಿದಾಗ ಅವರು ಮತ್ತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಹಾಸ್ಯಮಯವಾಗಿ ವಿಚಾರ ವಿನಿಮಯವಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಪತಿಯವರನ್ನು “ನಿಮಗೆ ಕನ್ನಡ ಬರುತ್ತಾ?” ಎಂದು ಕೇಳಿದರು. ರಾಷ್ಟ್ರಪತಿಗಳು ನಗುತ್ತಾ, ಗೊತ್ತಿಲ್ಲ ಎಂದು ಹೇಳಿದರು.  ಹಾಗೂ ಖಂಡಿತವಾಗಿಯೂ ತಾವು ಭಾಷೆ ಕಲಿಯುವುದಾಗಿ ಹೇಳಿದರು. ಅಖಿಲ ಭಾರತ ವಾಕ್ … Continued

ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಯೂ ಟ್ಯೂಬ್ ಚಾನೆಲ್‌

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಾಲಯ ಹಾಗೂ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಡಿ.ಹರ್ಷೇಂದ್ರಕುಮಾರ ಅವರ ವಿರುದ್ಧ ಯಾವುದೇ ಅವಹೇಳನಕಾರಿ ವಿಷಯ ಪ್ರಕಟಿಸದಂತೆ ಹಾಗೂ ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್‌ ಚಾನೆಲ್‌ಗಳಿಗೆ ನಿರ್ಬಂಧ ವಿಧಿಸಿದ್ದ ಬೆಂಗಳೂರು ನಗರ ಸಿವಿಲ್ ಮತ್ತು … Continued

ಕ್ಷಮೆ ಕೇಳದ ಕಮಲ ಹಾಸನ್‌ ; ಸದ್ಯಕ್ಕೆ ಕರ್ನಾಟಕದಲ್ಲಿ ʼಥಗ್‌ ಲೈಫ್‌ʼ ಸಿನೆಮಾ ಬಿಡುಗಡೆ ಇಲ್ಲ

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯೋದ್ಯಮ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ ಹಾಸನ್‌ ಅಭಿನಯದ ʼಥಗ್‌ ಲೈಫ್‌ʼ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯು ನಿರ್ಧರಿಸಿದ್ದರಿಂದ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಈ ನಡುವೆ, ತನ್ನ ಹೇಳಿಯಲ್ಲಿ (ತಮಿಳಿನಿಂದ ಕನ್ನಡ ಜನಿಸಿದೆ ಎಂಬ ಹೇಳಿಕೆ ನೀಡಿರುವುದರ ಹಿಂದೆ) … Continued

ನೀವು ಇತಿಹಾಸಕಾರರೋ-ಭಾಷಾಶಾಸ್ತ್ರಜ್ಞರೋ..? ಕನ್ನಡ ಕುರಿತ ಹೇಳಿಕೆಗೆ ನಟ ಕಮಲ ಹಾಸನ್ ತರಾಟೆಗೆ ; ಕ್ಷಮೆ ಕೇಳಲು ಮೌಖಿಕವಾಗಿ ಹೇಳಿದ ಹೈಕೋರ್ಟ್‌

ಬೆಂಗಳೂರು :  “ಕನ್ನಡ ತಮಿಳಿನಿಂದ ಜನಿಸಿದ್ದು” ಎಂದು ನಟ ಕಮಲ್ ಹಾಸನ್ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನೀವು ಜನಸಾಮಾನ್ಯರ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ” ಎಂದು ಮಂಗಳವಾರ ಹೇಳಿರುವ ಕರ್ನಾಟಕ ಹೈಕೋರ್ಟ್ ಕಮಲ ಹಾಸನ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸುವಂತೆ ಮೌಖಿಕವಾಗಿ ಸೂಚಿಸಿದೆ.. ಈ ಹೇಳಿಕೆಗಳ ಬಗ್ಗೆ ಆಧಾರವನ್ನು ಕೇಳಿತು … Continued

‘ನಾನು ಪ್ರೀತಿಯಿಂದ ಹೇಳಿದ್ದೇನೆ…ಪ್ರೀತಿ ಎಂದಿಗೂ ಕ್ಷಮೆ ಕೇಳುವುದಿಲ್ಲ…ನಾನು ಕ್ಷಮೆ ಕೇಳಲ್ಲ’: ‘ತಮಿಳು-ಕನ್ನಡ’ ಹೇಳಿಕೆಗೆ ಕಮಲ ಹಾಸನ್

ತಿರುವನಂತಪುರಂ: ಕನ್ನಡ ಭಾಷೆಯ ಮೂಲದ ಬಗ್ಗೆ ಇತ್ತೀಚೆಗೆ ತಾವು ನೀಡಿದ್ದ ಹೇಳಿಕೆಗಳ ಸುತ್ತಲಿನ ವಿವಾದಕ್ಕೆ ಬುಧವಾರ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯಿಸಿದ್ದಾರೆ. ಹಾಗೂ ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ನಾನು “ಪ್ರೀತಿಯಿಂದ” ಹಾಗೆ ಹೇಳಿದ್ದೇನೆಯೇ ಹೊರತು ಅದರಲ್ಲಿ ಬೇರೆ ಯಾವುದೇ ಅನ್ಯ ಉದ್ದೇಶವಿಲ್ಲ ಎಂದು ಹೇಳಿದ್ದಾರೆ. ಯಾರನ್ನೂ ನೋಯಿಸುವ ಉದ್ದೇಶವನ್ನು ನಾನು … Continued