ಉಕ್ರೇನ್ನಲ್ಲಿ ಸಾವಿಗೀಡಾದ ನವೀನ್ ಪಾರ್ಥೀವ ಶರೀರ ಭಾನುವಾರ ಬೆಂಗಳೂರಿಗೆ
ಬೆಂಗಳೂರು: ರಷ್ಯಾ-ಉಕ್ರೇನ್ ಯುದ್ಧದ ವೇಳೆ ಉಕ್ರೇನ್ನಲ್ಲಿ ಮೃತಪಟ್ಟ ಕನ್ನಡಿಗ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಭಾನುವಾರ ಮುಂಜಾನೆ 3.30ಕ್ಕೆ ಆಗಮಿಸಲಿದೆ. ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ನವೀನ್ ಮೃತದೇಹ ಆಗಮಿಸಲಿದೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಉಕ್ರೇನ್ ನಲ್ಲಿ ರಷ್ಯಾದ ಶೆಲ್ ದಾಳಿಗೆ ಮೃತಪಟ್ಟ ನವೀನ್ ಪಾರ್ಥಿವ ಶರೀರ ತವರಿಗೆ ತರಲಾಗುತ್ತದೆ. ಭಾನುವಾರ ಬೆಳಗಿನ … Continued