ಕನ್ನಡಿಗರು ಅಂಗಡಿ ಬಂದ್‌ ಮಾಡುವಂತೆ ಕೊಲ್ಲಾಪುರದಲ್ಲಿ ಶಿವಸೇನೆ ಧಮ್ಕಿ..!

ಬೆಳಗಾವಿ: ಶಿವಸೇನೆ ಮಹಾರಾಷ್ಟ್ರದಲ್ಲಿ ಮತ್ತೆ ಕನ್ನಡಿಗರ ವಿರುದ್ಧ ಪುಂಡಾಟಿಕೆ ನಡೆಸಿದ್ದು, ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ಅಂಗಡಿಗಳನ್ನು ಬಂದ್ ಮಾಡುವಂತೆ ಧಮ್ಕಿ ಹಾಕಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲಾಯ ಶಿವಸೇನೆ ಮುಖಂಡ ವಿಜಯ ದೇವಣೆ ಮಾರ್ಚ್ 20ರಂದು ಮಹಾರಾಷ್ಟ್ರದ ಸಾಂಗ್ಲಿ, ಮಿರಜ, ಕೊಲ್ಲಾಪುರ, ಸಾತಾರಾ ಮೊದಲಾದ ಪ್ರದೇಶಗಳಲ್ಲಿರುವ ಕನ್ನಡಿಗರ ಅಂಗಡಿಗಳನ್ನು ಬಂದ್ ಮಾಡಿ ಕರ್ನಾಟಕದಲ್ಲಿರುವ ಮರಾಠಿ ಭಾಷಿಕರಿಗೆ ಬೆಂಬಲ ಸೂಚಿಸಬೇಕೆಂದು … Continued