ಮೃತ ಪತ್ನಿಯ ತಂಗಿಯ ಮದುವೆಯಾದ ನಂತ್ರ ಈಗ ಆಕೆಯ ತಂಗಿಯನ್ನೂ ಮದುವೆ ಮಾಡಿಕೊಡಿ ಎಂದು ವಿದ್ಯುತ್‌ ಟವರ್‌ ಏರಿದ ಭೂಪ…!

ಕನ್ನೌಜ: ಉತ್ತರ ಪ್ರದೇಶದ ಕನ್ನೌಜ್‌ನಲ್ಲಿ ನಡೆದ ಅಸಾಮಾನ್ಯ ವಿದ್ಯಮಾನವೊಂದರಲ್ಲಿ, ವಿವಾಹಿತ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಂಗಿಯನ್ನು ಮದುವೆಯಾಗುವಂತೆ ಒತ್ತಾಯಿಸಿ ವಿದ್ಯುತ್ ಗೋಪುರ ಏರಿ ಗದ್ದಲ ಎಬ್ಬಿಸಿದ ಆರೋಪಿತ ಘಟನೆ ನಡೆದಿದೆ ಎಂದು ವರದಿಯಾಗಿದೆ. ರಾಜ್‌ ಸಕ್ಸೇನಾ ಎಂಬಾತ 2021 ರಲ್ಲಿ ಒಬ್ಬ ಮಹಿಳೆಯನ್ನು ವಿವಾಹವಾಗಿದ್ದ. ಆದರೆ ಮದುವೆಯಾಗಿ ಒಂದು ವರ್ಷದ ನಂತರ ಅವಳು ಅನಾರೋಗ್ಯದಿಂದ ಮೃತಪಟ್ಟಳು. … Continued

ವೀಡಿಯೊ: ತಾಪಮಾನ ಹೆಚ್ಚಳದಿಂದ ವಿದ್ಯಾರ್ಥಿಗಳು ಪಾರಾಗಲು ಕ್ಲಾಸ್‌ ರೂಮ್‌ ಅನ್ನೇ ಈಜುಕೊಳವಾಗಿ ಪರಿವರ್ತಿಸಿದ ಶಾಲೆ…!

ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಜನರು ವಿಪರೀತ ತಾಪಮಾನದಿಂದಾಗಿ ತತ್ತರಿಸಿದ್ದಾರೆ. ತಾಪಮಾನ ಹೆಚ್ಚಳದಿಂದ ಶಾಲಾ ವಿದ್ಯಾರ್ಥಿಗಳಿಗೂ ತೊಂದರೆಯಾಗಿದೆ. ಉತ್ತರ ಪ್ರದೇಶದ ಕನೌಜ್‌ನ ಶಾಲೆಯೊಂದು ಬಿಸಿಲಿನ ತಾಪಮಾನ ಎದುರಿಸಲು ಶಾಲಾ ಕೊಠಡಿಯನ್ನೇ ಈಜುಕೊಳವನ್ನಾಗಿ ಪರಿವರ್ತಿಸಿದೆ. ಶಾಖದ ಅಲೆಯಿಂದಾಗಿ ತಾಪಮಾನ ದಾಖಲೆ ಮಟ್ಟದಲ್ಲಿ ಏರಿದ್ದರಿಂದ ಅನೇಕ ಮಕ್ಕಳು ಮನೆಯಲ್ಲೇ ಇರುವ ಪರಿಸ್ಥಿತಿ ತಲೆದೋರಿದೆ. ಹೀಗಾಗಿ ಶಾಲೆ ಮಕ್ಕಳು ಶಾಲೆಗೆ … Continued