ವೀಡಿಯೊ…| ಭೀಕರ ಅಪಘಾತ : ನಾಲ್ಕೈದು ಪಲ್ಟಿ ಹೊಡೆದ ಶಾಲಾ ಬಸ್ ; ಓರ್ವ ವಿದ್ಯಾರ್ಥಿನಿ ಸಾವು, 14 ಮಂದಿಗೆ ಗಾಯ

ಕಣ್ಣೂರು : ಶಾಲಾ ಬಸ್ ಪಲ್ಟಿಯಾದ ಪರಿಣಾಮ 5 ನೇ ತರಗತಿ ವಿದ್ಯಾರ್ಥಿನಿ ಸಾವಿಗೀಡಾಗಿದ್ದು, 14 ಮಂದಿ ಗಾಯಗೊಂಡ ಘಟನೆ ಕೇರಳದ ಕಣ್ಣೂರಿನಲ್ಲಿ ಬುಧವಾರ ನಡೆದಿದೆ. ಕುರುಮತ್ತೂರು ಪಂಚಾಯತದ ಚಿನ್ಮಯ ವಿದ್ಯಾಲಯದ 15 ವಿದ್ಯಾರ್ಥಿಗಳಿದ್ದ ಬಸ್ಸು ಹೆದ್ದಾರಿಗೆ ಹೋಗಲು ಇಳಿಜಾರಿನಲ್ಲಿ ಚಲಿಸುತ್ತಿದ್ದಾಗ ಶ್ರೀಕಂಠಪುರಂನ ವಳಕ್ಕೈ ಎಂಬಲ್ಲಿ ಸಂಜೆ 4 ಗಂಟೆಗೆ ಸುಮಾರಿಗೆ ನಾಲ್ಕೈದು ಸುತ್ತು ಪಲ್ಟಿಯಾಗಿದೆ. … Continued

ಕೇರಳದ ಆರ್‌ಎಸ್‌ಎಸ್‌ ಕಚೇರಿ ಮೇಲೆ ಬಾಂಬ್‌ ದಾಳಿ

ಕಣ್ಣೂರು (ಕೇರಳ): ಮಂಗಳವಾರ ಬೆಳಗ್ಗೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ಈ ದಾಳಿ ನಡೆದಿದ್ದು, ಬಾಂಬ್ ದಾಳಿಯ ಪರಿಣಾಮವಾಗಿ ಯಾವುದೇ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಬಿಜೆಪಿ … Continued

ಕೆಲವೇ ಸೆಕೆಂಡುಗಳಲ್ಲಿ ಎರಡು ಬಾರಿ ಸಾವಿನ ದವಡೆಯಿಂದ ಕೂದಲೆಳೆಯಲ್ಲಿ ಪಾರಾದ ಬಾಲಕ..! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಣ್ಣೂರು (ಕೇರಳ): ಶಾಲಾ ಬಾಲಕನೊಬ್ಬ ಸಾವಿನ ಮನೆ ಕದತಟ್ಟಿ ವಾಪಸ್ ಬಂದ ಘಟನೆಯ ವೀಡಿಯೋ ವೈರಲ್‌ ಆಗಿದೆ. 8 ವರ್ಷದ ಬಾಲಕನೊಬ್ಬ ಕೆಲವೇ ಸೆಕೆಂಡುಗಳಲ್ಲಿ ಒಂದಲ್ಲ ಎರಡು ಬಾರಿ ಸಾವಿನಿಂದ ಪಾರಾಗಿದ್ದಾನೆ…! ಒಂದು ಕ್ಷಣ ತಡವಾಗಿದ್ದರೂ ಬಾಲಕ ಬಸ್ ಚಕ್ರದ ಅಡಿಗೆ ಸಿಲುಕಿ, ಭೀಕರವಾಗಿ ಸಾವಿಗೀಡಾಗುತ್ತಿದ್ದ. ಆದರೆ ಅದೃಷ್ಟವಶಾತ್‌ ಪಾರಾಗಿದ್ದಾನೆ. ಅದಕ್ಕೂ ಮೊದಲು ಬೈಕ್‌ಗೆ ಡಿಕ್ಕಿ … Continued